ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂದು ಶಹಾಪುರ ನಗರದಲ್ಲಿ ಬಿ ಜೆ ಪಿ ವಿಜಯ ಸಂಕಲ್ಪ ರಥಯಾತ್ರೆ

ಇಂದು ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಬಿ ಜೆ ಪಿ ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಶಹಾಪುರ ಮತಕ್ಷೇತ್ರದ ಬಿ ಜೆ ಪಿ ಮುಖಂಡರಾದ ಶ್ರೀ ಅಮೀನರೆಡ್ಡಿ ಯಾಳಗಿ,

ಬಿ ಜೆ ಪಿ ಕೇಂದ್ರೀಯ ಅರೋಗ್ಯ ಸಚಿವರಾದ ಶ್ರೀ ಡಾ. ಮನ್ಸುಖ್ ಮಾಂಡವಿಯಾ ಹಾಗೂ ರಾಷ್ಟ್ರೀಯ ಬಿ ಜೆ ಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ,ಟಿ ರವಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ್ ಹಾಗೂ ರಾಜ್ಯ ಸರ್ಕಾರದ ಸಚಿವರಾದ ಶ್ರೀ ಶ್ರೀರಾಮುಲು ಹಾಗೂ ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಹಾಗೂ ಒಳ ಚರಂಡಿ ಮಂಡಳಿ ಅಧ್ಯಕ್ಷರಾದ ಶ್ರೀ ನರಸಿಂಹ ನಾಯಕ(ರಾಜುಗೌಡ್ರು) ಹಾಗೂ ಮಾಜಿ ಶಾಸಕರಾದ ಶ್ರೀ ಗುರುಪಾಟೀಲ ಶಿರವಾಳ , ಜಿಲ್ಲಾಧ್ಯಕ್ಷರಾದ ಶ್ರೀ ಶರಣಭೂಪಾಲ್ ರೆಡ್ಡಿ ನಾಯ್ಕಲ್, ತಾಲೂಕು ಗ್ರಾಮೀಣ ಮಂಡಲ ಅಧ್ಯಕ್ಷರಾದ ಶ್ರೀ ರಾಜುಗೌಡ ಉಕ್ಕಿನಾಳ ಹಾಗೂ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳು, ಹಾಗೂ ವಿವಿಧ ಮಂಡಲ‌ ಅಧ್ಯಕ್ಷ & ಉಪಾಧ್ಯಕ್ಷರು ಮತ್ತು ಇತರ ಮುಖಂಡರು,ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.
-ತಾರೇಶ ಯಾದವ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ