ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಡಗರದಿಂದ ಜರುಗಿದ ರಣಗಂಬ ಜಾತ್ರೋತ್ಸವ

ಬೀದರ್ ಜಿಲ್ಲೆಯ ಔರಾದ ತಾಲೂಕಿನ ವಡಗಾಂವ(ದೇ) ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ರಣಗಂಬ ಜಾತ್ರೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಈ ರಣಗಂಬ ತನ್ನೆದೆ ಆದ ಇತಿಹಾಸ ಹೊಂದಿದೆ ಸುಮಾರು ದಶಕಗಳ ಹಿಂದೆ ದೇಶಮುಖ ಎಂಬ ಪಾಳೇಗಾರರು ವಡಗಾಂವ ಗ್ರಾಮವನ್ನ ಆಳ್ವಿಕೆ ಮಾಡುತ್ತಿದರು ಆ ಗ್ರಾಮದ ಮೇಲೆ ಶತ್ರುಗಳು ದಾಳಿ ಮಾಡಿದಾಗ ಆ ಶತ್ರುಗಳನ್ನ ಸೊಲಿಸಿದ ಸವಿ ನೆನಪಿಗಾಗಿ ಆಗಿನಿಂದ ಈ ಬೃಹತ್ ಗಾತ್ರದ ರಣಗಂಬ ಸ್ಥಾಪಿಸಿ ಪೂಜಿಸಲಾಗುತ್ತೆ ಎಂದು ಗ್ರಾಮಸ್ಥರು ತಿಳಿಸಿದರು.
ದೇಶಮುಖ ಮನೆತನದವರು ತಲೆಮಾರುಗಳಿಂದ ಈ ಆಚರಣೆ ಮಾಡುತ್ತಾ ಬಂದಿದ್ದಾರೆ.ಸುಮಾರು 90 ಅಡಿ ಉದ್ದ ಹಾಗು 10 ಟನ್ ನಷ್ಟು ತೂಕವಿದ್ದು ಯಾವುದೇ ಯಂತ್ರದ ಸಹಾಯವಿಲ್ಲದೆ ಊರಿನ ಜನರೇ ಈ ರಣಗಂಬನ್ನ ಎತ್ತಿ ನಿಲ್ಲಿಸುವುದು ಈ ಜಾತ್ರೆಯ ವಿಶೇಷವಾಗಿದೆ.ಬೃಹತ್ ಗಾತ್ರದ ಹಗ್ಗ ಹಾಗೂ ಕಟ್ಟಿಗೆಯ ಸಹಾಯದಿಂದ ಮೇಲೆ ಎತ್ತುತ್ತಾ ಕುಣಿದು ಕುಪ್ಪಳಿಸುತ್ತಾರೆ.

ಇನ್ನು ಈ ರಣಗಂಬಕ್ಕೆ ಜಾತ್ರಾ ನಿತ್ಯವಾಗಿ ವಿಶೇಷ ಪೂಜೆಗಳು ನಡೆಯುತ್ತವೆ.ಈ ರಣಗಂಬವನ್ನು ನಮ್ಮೂರಿನ ಹೆಣ್ಣು ದೇವತೆಯಂದು ಆರಾಧಿಸಿ ಸೀರೆ, ಬಳೆ,ತೊಡಿಸಿ ಪೂಜಿಸಲಾಗುತ್ತೆ.

ಈ ಸಂದರ್ಭದಲ್ಲಿ ಅಲ್ಲಿನ ಹಿರಿಯರಾದ ಬಸವರಾಜ ದೇಶಮುಖ,ಶಿವರಾಜ ಬುಣಗೆ,ಬಂಡಯ್ಯಾ ಸ್ವಾಮಿ, ಜಗಪ್ಪಾ ಪಟ್ನೆ, ಶಂಕರೆಪ್ಪಾ,ಶರಣಪ್ಪಾ ಭೂಶೇಟ್ಟಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತಿಯಿದ್ದರು
ವರದಿ:ಅಮರ ಮುಕ್ತೆದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!