ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಿನ ದಲಿತರ ಆಶಾಕಿರಣ ರಾಜಶೇಖರ್ ಶಿಲ್ಪಿ ಅವರಿಗೆ ಒಲಿದು ಬಂದ ಗುರುದೇವ ಪ್ರಶಸ್ತಿ

ಕಲಬುರ್ಗಿ: ಜೇವರ್ಗಿ ತಾಲೂಕಿನ ಬಂಟ್ವಾಳ ಗ್ರಾಮದಲ್ಲಿ ಜನಿಸಿದ ಗ್ರಾಮೀಣ ಭಾಗದ ಬಡ ಕುಟುಂಬದಿಂದ ಬಂದ ದಿನ ದಲಿತರ ಪಾಲಿನ ಆಶಾಕಿರಣ ಬಡವರಿಗೆ ಸಹಾಯ ಮಾಡುವ ಒಳ್ಳೆಯ ಹೃದಯವಂತರು.
ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸ ಬಂಟ್ವಾಳ ಗ್ರಾಮದಲ್ಲಿ ಮುಗಿಸಿ ಪ್ರೌಢ ಹಾಗೂ ಪದವಿ ಜೇವರ್ಗಿಯಲ್ಲಿ ಪೂರ್ಣಗೊಳಿಸಿ,
ಸಿದ್ದಾರ್ಥ್ ಕಾನೂನು ಪದವಿಯನ್ನು ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಮುಗಿಸಿದರು.
ಕಾನೂನು ಪದವಿ ಮುಗಿಸಿ ಸತತವಾಗಿ 17 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಮಾಡುತ್ತಾ ಬಂದವರು,
ಬಡತನ ಕುಟುಂಬದಿಂದ ಬಂದು ಮತ್ತು ರೈತನ ಮಗನಾಗಿ ಸಮಾಜದಲ್ಲಿ ಉತ್ತಮ ಸೇವೆ ಮಾಡುತ್ತಿರುವುದು. ನೋಡಿ ಎ.ಐ.ಸಿ.ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಕೃಪಾ ಆಶೀರ್ವಾದದಿಂದ ಭಾರತ ಸರ್ಕಾರ ನೋಟರಿ ಕೆಲಸ 2017 ರಿಂದ ಪ್ರಾರಂಭವಾಗಿ ಸಮಾಜಕ್ಕಾಗಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ ಒಳ್ಳೆಯ ಮನಸ್ಸಿನಿಂದ ಜನರಿಗೆ ನ್ಯಾಯ ಒದಗಿಸುತ್ತಾ ಬಂದವರು.ಇವರ ಜನಪರ ಸೇವೆಯನ್ನು ನೋಡಿ ಗುರುತಿಸಿ ರಾಜಶೇಖರ್ ಶಿಲ್ಪಿ ಬುಟ್ನಾಳ ಅವರಿಗೆ ಮಾನಸ ಗಂಗೋತ್ರಿ ಶಿಕ್ಷಣ ಸಂಸ್ಥೆಯವರು ಗುರುದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ