ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನ

ಯಾದಗಿರಿ:ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಫಲಾನುಭವಿಯ ಸಮ್ಮೇಳನವನ್ನು ಶ್ರೀಪ್ರಭು ಬಿ.ಚವ್ಹಾಣ್ ಸನ್ಮಾನ್ಯ ಪಶು ಸಂಗೋಪನೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶ್ರೀ ಭಗವಂತ ಖೂಬಾ ಸನ್ಮಾನ್ಯ ನವಿಕರಿಸಬಹುದಾದ ಇಂಧನ,ರಸಗೊಬ್ಬರ ರಾಜ್ಯ ಸಚಿವರು ಭಾರತ ಸರಕಾರರವರು,ಶ್ರೀ ರಾಜುಗೌಡ ಸನ್ಮಾನ್ಯ ಅಧ್ಯಕ್ಷರು,ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ,ಬೆಂಗಳೂರು,ಶ್ರೀ ರಾಜ ಅಮರೇಶ್ವರ ನಾಯಕ ಸನ್ಮಾನ್ಯ ಲೋಕಸಭಾ ಸದಸ್ಯರು ರಾಯಚೂರು,ಶ್ರೀ ವೆಂಕರೆಡ್ಡಿಗೌಡ ಮುದ್ನಾಳ ಸನ್ಮಾನ್ಯ ಶಾಸಕರು ಯಾದಗಿರಿ,ಶ್ರೀ ಬಾಬುರಾವ್ ಚಿಂಚನಸೂರು ಸನ್ಮಾನ್ಯ ಅಧ್ಯಕ್ಷರು, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಇತರೆ ಗಣ್ಯರು ಪಾಲ್ಗೊಂಡಿದ್ದು, ಮಾನ್ಯ ಜಿಲ್ಲಾ ಅಧಿಕಾರಿಗಳು, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿ.ಪಂ‌ಯಾದಗಿರಿ, ಮಾನ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಯಾದಗಿರಿ ರವರು ಉಪಸ್ಥಿತರಿದ್ದು.
ಇತರೆ ಚುನಾಯಿತ ಪ್ರತಿನಿಧಿಯವರು, ಫಲಾನುಭವಿಗಳು, ಇತರೆ ಅಧಿಕಾರಿಗಳು ಸಿಬ್ಬಂದಿಯವರು ಭಾಗವಹಿಸಿದ್ದರು,

ಸ್ವಚ್ಛ ಭಾರತ ಮಿಷನ್ ಹಾಗೂ ಜಲಜೀವನ್ ಮಿಷನ್ ಯೋಜನೆಯ ಮಾಹಿತಿ ಕೇಂದ್ರ ಹಾಕಲಾಗಿದ್ದು ಸದರಿ ಕೇಂದ್ರಕ್ಕೆ ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಮಾನ್ಯ ಅಪರ ಜಿಲ್ಲಾಧಿಕಾರಿಗಳು, ಮಾನ್ಯ ಯೋಜನಾ ನಿರ್ದೇಶಕರು, ಜಿ.ಪಂ.ಯಾದಗಿರಿ, ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಭೇಟಿ ನೀಡಿದರು.ಈ ಸಂದರ್ಭದಲ್ಲಿ ಶಹಾಪೂರ,ಯಾದಗಿರಿ,ಸುರಪುರ ಸ್ವಚ್ಛ ಭಾರತ ಮಿಷನ್ ಸ್ವಚ್ಛ ಸಮಾಲೋಚಕರು,ಇತರೆ ಸಿಬ್ಬಂದಿ, ಫಲಾನುಭವಿಯವರು ಹಾಜರಿದ್ದರು.
-ತಾರೇಶ ಯಾದವ್ ಗೋಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ