ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಲ್ಲ ಗುಟ್ಲಪಲ್ಲಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಕಿಟ್ ವಿತರಣೆ

ಚಿಕ್ಕಬಳ್ಳಾಪುರ:ಪಿಎಸ್ಎಸ್ ಬೆಂಬಲಿತ ಮತ್ತು ಪಕ್ಷೇತರ ಅಭ್ಯರ್ಥಿಯಾದ ಮಿಥುನ್ ರೆಡ್ಡಿ ಅವರ ಸಹೋದರರಾದ ಭರತ್ ರೆಡ್ಡಿ ಅವರು ನಲ್ಲ ಗುಟ್ಲಪಲ್ಲಿ ಗ್ರಾಮ ಪಂಚಾಯತಿಗೆ ಆಗಮಿಸಿ ಎಲ್ಲ ಗ್ರಾಮಗಳು ಹಳ್ಳಿಗಳಿಗೆ ಭೇಟಿ ನೀಡಿ ಭರವಸೆಯ ಬಾಗೇಪಲ್ಲಿಗಾಗಿ ಮನೆ ಮನೆಗೆ ತೆರಳಿ ಕಿಟ್ ಗಳನ್ನು ವಿತರಣೆ ಮಾಡಿದರು ಈ ಸಂದರ್ಭದಲ್ಲಿ ಎಂ ಸಿ ಕಿರಣ್ ಕುಮಾರ್ ಚೇಳೂರು ಈಶ್ವರ್ ಸಂಘಟನಾ ಸಂಚಾಲಕರು ನರಸಿಂಹಪ್ಪ ಏನ್ ವೆಂಕಟರಮಣ ಓ ವೆಂಕಟರಮಣ ಜಿಕೆ ನರಸಿಂಹಪ್ಪ ಶ್ರೀಕಾಂತ್ ಓಬಲೇಶ್ ಮತ್ತು ಗ್ರಾಮದ ಮುಖ್ಯಸ್ಥರು ಗ್ರಾಮಸ್ಥರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ