ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಲ್ಲೂರು ಗ್ರಾಮದಲ್ಲಿ ಆಯೋಜಿಸಿದ ಗಂಧದ ಪೂಜೆ

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಬಿಲ್ಲೂರು ಗ್ರಾಮದಲ್ಲಿ ನಿಶಾನೆ ಗಾವ್ ಸೇಫಕ್ ಮತ್ತು ಹಜರತ್ ಭೂರಕ್ ಶಾವಲಿರವರ 9ನೇ ವರ್ಷ ಉರುಸ್ ಆಚರಣೆ ಷರೀಫ್ ಗಂಧ ಪೂಜೆಯಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಪಿಎಸ್ಎಸ್ ಅಭ್ಯರ್ಥಿ ಆದಂತಹ ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಹಾಗೂ ಜನರ ಆತ್ಮೀಯ ನಾಯಕರಾದಂತಹ ಶ್ರೀಯುತ ಮಿಥುನ್ ರೆಡ್ಡಿ ಅವರು ಆಗಮಿಸಿದ್ದರು ಈ ಸಭೆಯನ್ನು ಉದ್ದೇಶಿಸಿ “ಮುಸ್ಲಿಂ ಬಾಂಧವರು ಮತ್ತು ಹಿಂದು ಬಾಂಧವರು ಎಲ್ಲರೂ ಒಗ್ಗಟ್ಟಾಗಿರಬೇಕು ಮತ್ತು ಪ್ರತಿಯೊಂದು ದೇವರು ಹಬ್ಬ ಯಾವುದೇ ಆಗಿರಲಿ ಇದನ್ನು ರಾಜಕೀಯವಾಗಿ ಮಾಡಬಾರದು ಎಲ್ಲರೂ ಭಕ್ತಿಯಿಂದ ಮಾಡಬೇಕು” ಎಂದರು ಈ ಸಂದರ್ಭದಲ್ಲಿ ಎಲ್ಲಾ ಮುಸ್ಲಿಂ ಬಾಂಧವರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ರಾಮಾಂಜಿನಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ