ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸೃಜನ ಶೀಲ ಕಾರ್ಯಕ್ರಮ

ಚಾಮರಾಜನಗರ ತಾಲೂಕಿನ ಹನೂರು.ಬಿ. ವಲಯ ವ್ಯಾಪ್ತಿಯ ಕುರಟ್ಟಿ ಹೊಸೂರು ಗ್ರಾಮದಲ್ಲಿ ಸ್ನೇಹ ಜ್ಞಾನ ವಿಕಾಸ ಕೇಂದ್ರ ದಲ್ಲಿ ಸೃಜನಶೀಲ ಕಾರ್ಯಕ್ರಮದ ಮೂಲಕ ಸಂಘದ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿ ರಕ್ತಹೀನತೆ ಕೊರತೆಯನ್ನು ಹೊಂದಿರುವ 40 ಜನ ಫಲಾನುಭವಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಸಿರಿ ಸಂಸ್ಥೆಯ ಪುಷ್ಟಿ ಪೌಡರ್ ನ್ನು ವಿತರಿಸಲಾಯಿತು ಹಾಗೂ ಆರೋಗ್ಯ ತಪಾಸಣಾ ಶಿಬಿರದಲ್ಲಿ 132 ಜನ ಸದಸ್ಯರಿಗೆ ಉಚಿತವಾಗಿ ಬಿಪಿ,ಶುಗರ್, ಹಿಮೋಗ್ಲೋಬಿನ್,ಪರೀಕ್ಷಿಸಿ ಮೂರು ತಿಂಗಳಿಗೆ ಆಗುವಷ್ಟು ಔಷಧಿಗಳನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಶ್ರೀಮತಿ ಲತಾ ಬಂಗೇರಾ ಮೇಡಂ ರವರು ಹನೂರು ತಾಲೂಕಿನ ಯೋಜನಾಧಿಕಾರಿಗಳಾದ ಪ್ರವೀಣ್ ಕುಮಾರ್ ರವರು ಆರೋಗ್ಯ ವೈದ್ಯಾಧಿಕಾರಿಗಲಾದ ಆಭಿಷೇಕ್, ನರ್ಸ್ ವೀಣಾ,ಮನು,ಭಾಗ್ಯರವರು ಜ್ಞಾನವಿಕಾಸ ಕೇಂದ್ರದ ಸಮನ್ವಯ ಅಧಿಕಾರಿಯಾದ ಭಾನುಪ್ರಿಯರವರು ವಲಯದ ಮೇಲ್ವಿಚಾರಕರಾದ ಕೃಷ್ಣರವರು,ಸೇವಾ ಪ್ರತಿನಿಧಿಯಾದ ರುಬಿಯಾರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ