ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸುರಪುರದ ರೈತರು, ಪ್ರಗತಿಪರ ಚಿಂತಕರಿಂದ ಕೆ.ಬಿ.ಜೆ.ಎನ್.ಎಲ್ ಆಫೀಸ್ ಎದುರುಗಡೆ ಪ್ರತಿಭಟನೆ

ಯಾದಗಿರಿ: ಸುರಪುರ ತಾಲೂಕಿನ ಇಂದು ಕಲ್ಯಾಣ ಕರ್ನಾಟಕ ಭಾಗದ ಹಸನಾಪೂರ KBJNL ನೀರು ಹೊರಗಾಲುವೆ ಕಚೇರಿಯನ್ನು ಬಾಗಲಕೋಟೆಗೆ ಸ್ಥಳಾಂತರ ಹಿನ್ನೆಲೆಯಲ್ಲಿ ರೈತ ಮುಖಂಡರು ಪ್ರಗತಿಪರ ಚಿಂತಕರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಹಸನಾಪೂರ ಕೆ.ಬಿ.ಜೆ.ಎನ್.ಎಲ್. ನೀರು ಹೊರಗಾಲುವೆ ಕಚೇರಿಯು ಹೊರ ಜಿಲ್ಲೆಗೆ ಸ್ಥಳಾಂತರ ಗೊಂಡರೆ ಸಾಕಷ್ಟು ರೈತರ ಜೀವನ ಬೀದಿಗೆ ಬರುತ್ತದೆ. ಎನ್ನುವ ಕಾರಣಕ್ಕೆ ಪ್ರತಿಭಟನೆಯಲ್ಲಿ ಇದ್ದ ನಾಯಕರುಗಳು ಸಹ ವಿಸ್ತಾರವಾಗಿ ತಿಳಿಸಿದ್ದಲ್ಲದೆ. ಸರ್ಕಾರಕ್ಕೆ ಮನವಿಯನ್ನು ಮಾಡಿಕೊಂಡರು. ಈ ಸಂದರ್ಭದಲ್ಲಿ ಶ್ರೀ ರಾಜ ವಿಜಯಕುಮಾರ್ ನಾಯಕ್ ಕಾಂಗ್ರೆಸ್ ಪಕ್ಷದ ಯುವ ಮುಖಂಡರು, ಜನಾಬ ಅಹ್ಮದ್ ಪಠಾಣ್ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಉಪಾಧ್ಯಕ್ಷರು ಮತ್ತು ಹಿರಿಯ ಹೋರಾಟಗಾರರು, ರಮೇಶ್ ದೊರೆ ಆಲ್ದಾಳ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ವೆಂಕಟೇಶ್ ಬೇಟೆಗಾರ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಹನುಮಂತ ಬೊಮ್ಮನಹಳ್ಳಿ ಹೀಗೆ ಹಲವಾರು ರೈತ ಮುಖಂಡರು ಪ್ರಗತಿಪರ ಚಿಂತಕರು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ