ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ರಾಜರತ್ನ”ಪ್ರಶಸ್ತಿ ಪುರಸ್ಕೃತರಾದ ಪಿ.ಶಂಕರಪ್ಪ ಬಳ್ಳೇಕಟ್ಟೆ


ತಿಪಟೂರು: ಕರ್ನಾಟಕ ಚಲನಚಿತ್ರೊತ್ಸವ ಧಾರವಾಡ ರಂಗಾಯಣದಲ್ಲಿ ಕರ್ನಾಟಕ ಚಲನಚಿತ್ರ ಮತ್ತು ಕಿರುಚಿತ್ರ ಕಲಾವಿದರ ಮಂಡಳಿ( ರಿ) ಹುಬ್ಬಳ್ಳಿಯವರು ಕಲಾಪೋಷಕರಾದ ಶ್ರೀ ಶಿವಕುಮಾರ ಸ್ವಾಮಿಗಳ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್ ಫಿಲಂ ಫೆಸ್ಟಿವಲ್ ಹಾಗು ಅಪ್ಪು ಜನ್ಮದಿನಾರಣೆ ಅದ್ದೂರಿ ಸಮಾರಂಭದಲ್ಲಿ ಕಲ್ಪತರು ನಾಡಿನ ಹೆಮ್ಮಯ ಸುಪುತ್ರ “ರೈತಕವಿ” ಡಾ.ಪಿ.ಶಂಕರಪ್ಪ ಬಳ್ಳೇಕಟ್ಟೆರವರಿಗೆ ಅವರ ಜೀವಮಾನದ ಸಾಧನೆ ಗುರುತಿಸಿ ರಾಜ್ಯಮಟ್ಟದ ಅತ್ಯುನ್ನತ “ರಾಜರತ್ನ” ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.ಈ ಸಂದರ್ಭದಲ್ಲಿ ಪ್ರಖ್ಯಾತ ನಟ ಸುರೇಶ್ ಹೆಬ್ಳೀಕರ್,ಆಯೋಜಕ ಚಂದ್ರಶೇಖರ್ ಮಾಡಲಗೇರಿ,ಸಂತೋಷ ಭದ್ರಾಪುರ,ಪ್ರಭಾವಿ ಮುಖಂಡ ಮಂಜುನಾಥ ಹಗೇದಾರ ,ಡಾ.ಪಲ್ಲಕ್ಕಿ ರಾಧಕೃಷ್ಣ,ಡಾ.ಪ್ರಭು ಅ ಗಂಜಿಹಾಳ,ವೀರೇಶ್ ಹಂಡಗಿ,ಯೋಗ ಗುರು ಮನಿಷಾ ಹೂಲಿ, ಚಿತ್ರನಿರ್ದೇಶಕ ಅರವಿಂದ ಮುಳಗುಂದ, ಗೀತರಚನೆಕಾರ ಮನ್ವರ್ಷಿನಲವಗುಂದ, ಹಿರಿಯ ಸಾಹಿತಿ ಸುರೇಶ್ ಕೊರಕೊಪ್ಪ,ರೂಪದರ್ಶಿ ಕು. ವರ್ಷಿಣಿ ಮುಂತಾದವರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ