ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿ.ಆರ್.ನಟರಾಜ್ ಜೋಯಿಸ್ ರವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರ ಶ್ರೀ ತೇಜಸ್ವಿ ನಾಗಲಿಂಗ ಸ್ವಾಮಿ

ಮೈಸೂರಿನ ಕೃಷ್ಣ ಮೂರ್ತಿಪುರಂನಲ್ಲಿರುವ ಸೋಸಲೆ ಶ್ರೀ ವ್ಯಾಸರಾಜ ಮಠದ ಚಿನ್ನದ ತಟ್ಟೆಗಳನ್ನು ಗಿರವಿಯಿಟ್ಟ ಪ್ರಕರಣದಲ್ಲಿ ಮಠದ ಹಿಂದಿನ ಶ್ರೀಗಳೂ ಸೇರಿದಂತೆ ಮೂವರನ್ನು ಅಪರಾಧಿಗಳು ಎಂದು ಮೈಸೂರಿನ 6 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ರ್ತೀಪು ನೀಡಿ ಇವರಿಗೆ ತಲಾ 5 ಸಾವಿರ ರೂ ದಂಡ ವಿಧಿಸಿದ್ದು
ಇದರಲ್ಲಿ ಹಿಂದಿನ ಆಡಳಿತ ಮಂಡಳಿಯ ಬಿ.ಆರ್ ನಟರಾಜ ಜೋಯಿಸ್ ಕೂಡ ಅಪರಾಧಿಗಳೆಂದು ಪರಿಗಣಿಸಿದೆ ಆರೋಪಿಗಳಿಗೆ ತಲಾ 50 ಸಾವಿರ ರೂ . ಬಾಂಡ್ ಅನ್ನು ನೀಡಬೇಕು ಅಪರಾಧಿಗಳು ಭಾರತೀಯ ದಂಡ ಸಂಹಿತೆ 406 , 408 ಮತ್ತು 420 ರಡಿ ತಪ್ಪಿತಸ್ಥರೆಂದು ಸಾಬೀತಾಗಿದ್ದು
ಇತ್ತೀಚಿನ ದಿನಗಳಲ್ಲಿ ಕೆ.ಆರ್ ಕ್ಷೇತ್ರದ ಹಾಲಿ ಶಾಸಕರ ಮೇಲೆ ಹಿರಿಯ ಮುಸ್ಸದ್ದಿ ಮಾಜಿ ಮುಖ್ಯಮಂತ್ರಿಗಳಾದ “ಬಿ,ಎಸ್, ಯಡಿಯೂರಪ್ಪ” ಅವರ ಹತ್ತಿರ ಹೋಗಿ ದೂರು ಹೇಳಿದ್ದು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಈ ನಟರಾಜ್ ಜೋಯಿಸ್ ಗೆ ಯಾವ ನೈತಿಕತೆಯ ಆಧಾರದಲ್ಲಿ ಹೋಗಿದ್ದರು‌ ಎಂಬುದು ಇಲ್ಲಿನ ಪ್ರಶ್ನೆ ?

ಬಿ.ಆರ್ ನಟರಾಜ್ ಜೋಯಿಸ್ ಅವರಿಗೆ 2017 ರಂದು ಜಿಲ್ಲಾಡಳಿತದಿಂದ ಜಿಲ್ಲಾ ರಾಜ್ಯೋತ್ಸವ ಪ್ರಯುಕ್ತ ಪುರಸ್ಕಾರ ನೀಡಿದ್ದು ಜಿಲ್ಲಾಡಳಿತ ಕೂಡಲೇ ಹಿಂಪಡೆಯಬೇಕು

ಸಂಘ ಸಂಸ್ಥೆಗಳ ನೊಂದಣಿ ಕಾಯ್ದೆ ಅಡಿಯಲ್ಲಿ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು ಸಾಬೀತಾದರೆ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಬೇಕು
ಆದ್ದರಿಂದ ಜಿಲ್ಲಾ ಸಾಹಿತ್ಯ ಪರಿಷತ್ತಿನವರು “ಬಿ ಆರ್ ನಟರಾಜ್ ಜೋಯಿಸ್” ಅವರ ಪರಿಷತ್ತಿನ ಆಜೀವ ಸದಸ್ಯತ್ವ ರದ್ದು ಮಾಡಿ ಪರಿಷತ್ತಿನ ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬಾರದು ಎಂದು ಮೈಸೂರಿನಲ್ಲಿ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ