ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂಭ್ರಮದ ಶ್ರೀರಾಮ ನವಮಿ ಆಚರಣೆ

ಗದಗ:ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಾವಳಿ ಹನುಮಪ್ಪ ದೇವಸ್ಥಾನ ಕಮಿಟಿ ಹಾಗೂ ಗಜಾನನ ಯುವಕ ಬಳಗದ ವತಿಯಿಂದ ಸಂಭ್ರಮದ ಶ್ರೀ ರಾಮ ನವಮಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಹೂವಿನ ಶಿಗ್ಲಿ ವಿರಕ್ತ ಮಠದ ಸ್ವಾಮೀಜಿಗಳು ಪೂಜಾ ಕಾರ್ಯಕ್ರಮ ನೆರವೇರಿಸಿದರು.ಈ ಸಂದರ್ಭದಲ್ಲಿ ಮಂಜುನಾಥ್ ಮಾಗಡಿ, ವಿಜಯ ಹತ್ತಿಕಾಳ, ಶಂಕ್ರಣ್ಣ ಗೋಡಿ, ಮಲ್ಲೇಶಪ್ಪ ಮಹಾಂತಾಶೆಟ್ಟರ, ಮುತ್ತು ಕರ್ಜಕ್ಕನವರ, ವಿಜಯ ಕುಂಬಾರ, ಮುಂತಾದವರು ಭಾಗವಹಿಸಿದ್ದರು.ಸೇರಿದ್ದ ಭಕ್ತರೆಲ್ಲಾ ಜೈ ಶ್ರೀ ರಾಮ, ಜೈ ಹನುಮಾನ ಎಂದು ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಭಾಗವಹಿಸಿದರು.

ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ