ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಲಿತ ವಿರೋಧಿ ಕೆಂಭಾವಿ ಪಿ.ಎಸ್.ಐ ಹಣಮಂತ ಬಂಕಲಗಿ ಅಮಾನತು ಮಾಡಿ

ಯಾದಗಿರಿ ಹುಣಸಗಿ ತಾಲೂಕಿನ ಕೆಂಭಾವಿ ಪೋಲಿಸ್ ಅಧಿಕಾರಿ ಪಿ.ಎಸ್.ಐ ಆದ ಹಣಮಂತ ಬಂಕಲಗಿ ಇವರು ದಲಿತರ ಮೇಲೆ ನಿರಂತರವಾಗಿ ತನ್ನ ಅಧಿಕಾರ ದರ್ಪ ತೋರಿಸಿ ಅಹಂಕಾರದಿಂದ ಮೆರೆಯುತ್ತಾ ಅಧಿಕಾರಿ ಭಾರತ ರತ್ನ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬ್ಯಾನರ್ ತೆಗೆದು ಹಾಕಿ ಅಂತ ಹೇಳಿ ತಮ್ಮ ಅಧಿಕಾರದ ದರ್ಪ ತೋರಿಸಿದ್ದಾರೆ. ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬ್ಯಾನರ್ ತೆಗೆಯುವುದಿಲ್ಲ. ನೀವು ಏನು ಮಾಡುತ್ತೀರಿ ಮಾಡಿ ನಮ್ಮ ಪ್ರಾಣ ನಾವು ಪ್ರಾಣ ಕಳೆದುಕೊಂಡರು ಚಿಂತೆ ಇಲ್ಲ ನಾವು ಮಾತ್ರ ಬ್ಯಾನರ್ ತೆಗೆಯುವುದಿಲ್ಲ ಎಂದು ಸ್ಥಳೀಯ ಬೀಮ್ ಆರ್ಮಿಯ ತಾಲೂಕ ಅಧ್ಯಕ್ಷ ಸಿದ್ದಪ್ಪ ದೊಡ್ಡಮನಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಭಾವಿ ಪೋಲಿಸ್ ಅಧಿಕಾರಿ ಪಿ.ಎಸ್.ಐ ಅವರಿಗೆ ಸೇವೆಯಿಂದ ಅಮಾನತು ಮಾಡಿ ಎಂದು ಹೇಳಿದರು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಮ್ಮ ಬೀಮ್ ಆರ್ಮಿ ಸಂಘಟನೆ ವತಿಯಿಂದ ಕೆಂಭಾವಿ ಪೋಲಿಸ್ ಠಾಣೆ ಮುಂದೆ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ