ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತೀಯ ಜನತಾ ಪಾರ್ಟಿ,ಸಿಂಧನೂರು ನಗರ ಮಂಡಲ ವತಿಯಿಂದ ಸ್ವಚ್ಛ ಭಾರತ ಅಭಿಯಾನ

ಸಿಂಧನೂರು// ಮಾ.27.ಇಂದು ಸಿಂಧನೂರು ನಗರ ಮಂಡಲದ ವತಿಯಿಂದ ಸ್ವಚ್ಛ ಭಾರತ ಅಭಿಯಾನದ ಕಾರ್ಯಕ್ರಮವನ್ನು ನಗರದ ಪುಟ್ಟರಾಜ ಗವಾಯಿಗಳ ಉದ್ಯಾನವನ ಹಾಗೂ ರಾಜ ವೀರಮದಕರಿ ನಾಯಕ ವೃತ್ತದ ವಾರ್ಡ ನಂಬರ್ 21 ಪ್ರಶಾಂತ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ಸಂಧರ್ಭದಲ್ಲಿ ನಗರ ಮಂಡಲದ ಉಪಾಧ್ಯಕ್ಷರಾದ ಯಲ್ಲೂ ಸಾ ಬದಿ, ಮುಖಂಡರಾದ ಎನ್ ಶಿವನಗೌಡ ಗೋರೆಬಾಳ, ಪ್ರಧಾನ ಕಾರ್ಯದರ್ಶಿಯಾದ ರವಿ ರಾಠೋಡ್, ಎಸ್.ಟಿ.ಮೋರ್ಚ ಉಪಾಧ್ಯಕ್ಷರಾದ ನಾಗರಾಜ ದೊರೆ ದೇವರಗುಡಿ, ಎಸ್.ಸಿ.ಮೋರ್ಚ ಅಧ್ಯಕ್ಷರಾದ ಕೃಷ್ಣಪ್ಪ ರಾಠೋಡ್, ಪ್ರಧಾನ ಕಾರ್ಯದರ್ಶಿಯಾದ ವಿನಯ ರಾಜು, ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾದ ಅಕ್ಷಯ ಹೀರೆಮಠ, ರೈತ ಮೋರ್ಚ ಅಧ್ಯಕ್ಷರಾದ ಮಲ್ಲಿಕಾರ್ಜುನ ಕಾಟಗಲ್, ಬೂತ್ ಅಧ್ಯಕ್ಷರಾದ ಮೌನೇಶ ಹೊಸಮನಿ, ಕಾಶಿನಾಥ ಹೀರೆಮಠ, ಪೃಥ್ವಿ ರಾಜ ನಾಯಕ ಪ್ರೀತಮ್ ನಾಯಕ ತನುಶ್ರೀ ನಾಯಕ ಹಾಗೂ ಶ್ರೀ ಪುಟ್ಟರಾಜ ಗವಾಯಿ ಉದ್ಯಾನವನದ ಸಿಬ್ಬಂದಿಗಳು ಮತ್ತು ಇನ್ನೀತರರು ಭಾಗವಹಿಸಿ ಯಶಸ್ವಿಗೊಳಿಸಿದರು.
ವರದಿ-ವೆಂಕಟೇಶ.H.ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ