ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮನಸ್ಸು ಕೊಟ್ಟು ಪರೀಕ್ಷೆ ಬರೆದರೆ ಉತ್ತಮವಾಗಿ ಅಂಕಗಳು ಬರಲು ಸಾಧ್ಯ:ಬಾಗೇವಾಡಿಮಠ

ರಾಣೇಬೆನ್ನೂರು:- ಮಾ28. ಸಾರ್ವಜನಿಕ ಶಿಕ್ಷಣ ಇಲಾಖೆಯು ಎಸ್.ಎಸ್.ಎಲ್.ಸಿ. ಪರೀಕ್ಷೆ ಮಾರ್ಚ್
31 ರಿಂದ ಏಪ್ರಿಲ್ 15 ವರೆಗೆ ನಡೆಯಲಿದ್ದು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಮನಸ್ಸು ಕೊಟ್ಟು
ಪರೀಕ್ಷೆ ಬರೆದು ಉತ್ತಮ ಅಂಕಗಳು ಪಡೆದು ಶಾಲೆ ಕಲಿಸಿದ ಗುರುಗಳಿಗೆ ಹಾಗೂ ತಂದೆ ತಾಯಿಗಳಿಗೆ ಮತ್ತು ನಾಡಿಗೆ ಪ್ರೇರಣೆಯಾಗಬೇಕು ಎಂದು ರಾಣೇಬೆನ್ನೂರಿನ ಸಾಹಿತಿ, ಕವಿ ಹಾಗೂ ಶೃಂಗಾರ ಕಾವ್ಯ ಪ್ರಕಾಶನ ಸಂಸ್ಥಾಪಕರಾದ ಬಸವರಾಜ ಬಾಗೇವಾಡಿಮಠರವರು
ಮಕ್ಕಳಿಗೆ ಶುಭ ಹಾರೈಸಿದ್ಧಾರೆ. ಪ್ರತೀ ವರ್ಷದಂತೆ
ಈ ವರ್ಷ ಕರ್ನಾಟಕದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶವನ್ನು ನಮ್ಮ ಇಡೀ ಹಾವೇರಿ ಜಿಲ್ಲೆಗೆ ಪ್ರಥಮ ಸ್ಥಾನಕ್ಕೆ ಬರಬೇಕಾದರೆ ನಮ್ಮ ಜಿಲ್ಲೆಯ ಮಕ್ಕಳು ಬದ್ದತೆಯಿಂದ, ಇಚ್ಛಾಶಕ್ತಿಯಿಂದ, ಆತ್ಮವಿಶ್ವಾಸದೊಂದಿಗೆ ಈಗಿನಂದಲೇ ಮಾನಸಿಕ ಸಿದ್ಧರಾಗಿ ಅತ್ಯುನ್ನತ ಫಲಿತಾಂಶಕ್ಕೆ ದೃಢವಾದ ನಿರ್ಧಾರದ ಸಂಕಲ್ಪ ಮಾಡಿಕೊಳ್ಳಿ ಎಂದು ರಾಣೇಬೆನ್ನೂರಿನ ಪ್ರಕಾಶನ ಸಂಸ್ಥೆಯ ಅಧ್ಯಕ್ಷರು ಸರ್ವ ಸದಸ್ಯರು
ಸಲಹೆ ನೀಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ