ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಕೆ.ಕರಿಯಪ್ಪ ಬೆಂಗಳೂರಿನಲ್ಲಿ ಇಂದು ಬಿಜೆಪಿಗೆ ಸೇರ್ಪಡೆ

ಸಿಂಧನೂರು//ಮಾ.30.ಇಂದು ಸಂಜೆ ಬೆಂಗಳೂರಿನಲ್ಲಿ ಮಲ್ಲೇಶ್ವರಂ ನಲ್ಲಿ ಇರುವ ಭಾರತಿಯ ಜನತಾ ಪಾರ್ಟಿ ಆಫೀಸಿನಲ್ಲಿ ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಕೆ ಕರಿಯಪ್ಪನವರು ಸಚಿವ ಅಶ್ವಥ್ ನಾರಾಯಣ ಬೈರತಿ ಬಸವರಾಜ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಯಚೂರು ಉಸ್ತುವಾರಿ ಸಿದ್ದರಾಜು, ನರಸಿಂಹ ನಾಯಕ ಇವರ ನೇತತ್ವದಲ್ಲಿ
ಇಂದು ಕಾಂಗ್ರೆಸ್ ಪಕ್ಷವನ್ನು ತೊರೆದು ಭಾರತಿಯ ಜನತಾ ಪಕ್ಷಕ್ಕೇ ಸೇರ್ಪಡೆಗೊಂಡರು.ಕಾರ್ಯಕ್ರಮ ಉದ್ದೇಶಿಸಿ ಕೆ ಕರಿಯಪ್ಪ ಮಾತನಾಡಿ,ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಕಾಂಗ್ರೆಸ್ ಕಾಂಗ್ರೆಸ್ನವರು ಅಭ್ಯರ್ಥಿಯನ್ನು ಗುರುತಿಸಲಿಲ್ಲ ಆದ್ದರಿಂದ ನಾನು ಬಿಜೆಪಿಯ ಪಕ್ಷ ಸಿದ್ಧಾಂತವನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಂದು ಕಲ್ಯಾಣ ಕರ್ನಾಟಕ ಪತ್ರಿಕೆಗೆ ಫೋನಿನ ಮೂಲಕ ತಿಳಿಸಿದರು. ಅದೇ ರೀತಿಯಾಗಿ ಸಿಂಧನೂರಿನಲ್ಲಿ ಬಹುಮತದಿಂದ ಹರಿಸಿ ಬರುತ್ತೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸಚಿವ ಅಶ್ವಥ್ ನಾರಾಯಣ ,ಬೈರತಿ ಬಸವರಾಜ ರಾಯಚೂರು ಉಸ್ತುವಾರಿ ಸಿದ್ದರಾಜು, ನರಸಿಂಹ ನಾಯಕ, ಕೊಲ್ಲ ಶಶಿಗೇರಿರಾವ್, ಅನೇಕ ಬಿಜೆಪಿ ಮುಖಂಡರು ಮತ್ತು k ಕರಿಯಪ್ಪ ಅಭಿಮಾನಿಗಳು ಉಪಸ್ಥಿತಿಯಲ್ಲಿದ್ದರು.
ವರದಿ// ವೆಂಕಟೇಶ.H. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ