ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀರಾಮ ಜಯಂತಿ ಮಹೋತ್ಸವ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಶ್ರೀರಾಮ ಜಯಂತೋತ್ಸವವನ್ನು ಆಂಜನೇಯ ಸರ್ಕಲ್ ನಲ್ಲಿ ಗ್ರಾಮಸ್ಥರು ಎಲ್ಲರೂ ಸೇರಿ ಅದ್ದೂರಿಯಾಗಿ ಕಾರ್ಯಕ್ರಮ ನೆರವೇರಿಸಿದರು ಈ ಕಾರ್ಯಕ್ರಮದಲ್ಲಿ ಪೂಜಾ ಕಾರ್ಯಕ್ರಮ ಕೈಗೊಂಡ ನಂತರ ಬಂದಂತ ಎಲ್ಲಾ ಭಕ್ತಾದಿಗಗಳಿಗೂ ಮಜ್ಜಿಗೆ ಪಾನಕ ಸಿಹಿ ವಿತರಣೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಮರಿಮಲ್ಲಪ್ಪ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಕೆ.ಪಿ.ಪ್ರಕಾಶ್ ರವರು ಮಾತನಾಡಿ ರಾಮಾಯಣದ ಇತಿಹಾಸವನ್ನು ತಿಳಿಸಿದರು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಎಚ್ಆರ್ ದೀಪು ರವರು ಹಾಗೂ ಗ್ರಾಮದ ಯಜಮಾನರು ಮುಖಂಡರು ಯುವಕರು ತಮ್ಮಡಹಳ್ಳಿ ಯುವಕರು ಹಾಜರಿದ್ದು ಇದೊಂದು ಸೌಹಾರ್ದ ಕಾರ್ಯಕ್ರಮವಾಗಿದೆ ಎಂದು ಅಲ್ಲಿ ಇದ್ದಂತ ಗ್ರಾಮಸ್ಥರು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ