ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾ.ಜ.ಪಂ.ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ


ವಿಜಯಪುರ/ಮುದ್ದೇಬಿಹಾಳ:ಬೆಂಗಳೂರಿನ ಕೆ.ಪಿ.ಸಿ.ಸಿ.ಕಛೇರಿಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಸಚಿವ ಸಿ.ಎಸ್ ನಾಡಗೌಡ ಅವರ ನೇತೃತ್ವದಲ್ಲಿ ಬಾ.ಜ.ಪಂ.ಮುಖಂಡರು ಶಾಂತಗೌಡ ಎಸ್ ಪಾಟೀಲ (ನಡಹಳ್ಳಿ) ಮಾಜಿ ತಾ ಪಂ ಸದಸ್ಯ ಯಮನಪ್ಪ ಹಾಲವಾರ ಪುರಸಭೆ ನಾಮ ನಿರ್ದೇಶನ ಸದಸ್ಯ ಹುಲಗಪ್ಪ ನಾಯ್ಕಮಕ್ಕಳ ಯುವ ಮುಖಂಡ ಮಲ್ಲಣ್ಣ ಅಪರಾಧಿ ಬಹುದ್ಧೂರ ರಾಠೋಡ ಸಿ ಜಿ ವಿಜಯಕರ ತಿಪ್ಪಣ್ಣ ಮಾದರ ನಾಗರಾಜ ಇಣಚಗಲ್ಲ ಸಿ ಪಿ ಸಜ್ಜನ ಬಾಪೂಗೌಡ ಪೀರಾಪೂರ ಇವರು ಬಾ ಜ ಪ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಈ ಸಂದರ್ಭದಲ್ಲಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗುರು.ಎಂ.ತಾರನಾಳ ಪುರಸಭೆ ಸದಸ್ಯರಾದ ಅಲ್ಲಾಭಕ್ಷ ಢವಳಗಿ,ವಿರೇಶ ಹಡಲಗೇರಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಾಪುರಾಯ ದೇಸಾಯಿ ಕಾಮರಾಜ ಬಿರಾದಾರ, ಸುರೇಶ ಪಾಟೀಲ,ರುದ್ರಗೌಡ ಅಂಗಡಗೇರಿ,ಶ್ರೀಕಾಂತ ಚಲವಾದಿ,ರಾಯನಗೌಡ ತಾತರಡ್ಢಿ,ಪ್ರಭುರಾಜ ಕಲಬುರ್ಗಿ, ಮುತ್ತು ಕಡಿ,ಸುದೀರ ನಾವದಗಿ,ಇನ್ನು ಮುಂತಾದವರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ