ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚುಟುಕು ಕವಯಿತ್ರಿ ಭಾಗ್ಯ ಶ್ರೀ ಗ ಹಳ್ಳಿಕೇರಿಮಠ ಅವರಿಗೆನಾರಿಶಕ್ತಿ ಆದರ್ಶ ಮಹಿಳೆ ಪ್ರಶಸ್ತಿ ಪ್ರದಾನ

ಗದಗ:ವಿಶ್ವ ಕನ್ನಡ ಬಳಗ (ರಿ.)ಹುಬ್ಬಳ್ಳಿ ಹಾಗೂ ಅಖಿಲ ಕರ್ನಾಟಕ ಬಸವ ಬಳಗ ಹುಬ್ಬಳ್ಳಿ ಇವರುಗಳ ಸಯುಂಕ್ತ ಆಶ್ರಯದಲ್ಲಿ ಹುಬ್ಬಳ್ಳಿಯ ಮಹಾನಗರ ಪಾಲಿಕೆಯ ನೌಕರರ ಎಂಪ್ಲಾಯಸ್ ಸಭಾಭವನದಲ್ಲಿ ನಡೆದ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳ 116ನೇ ಜಯಂತಿ ಅಂಗವಾಗಿ ದಾಸೋಹ ಕಾರ್ಯಕ್ರಮ ಮತ್ತು ವಿಶ್ವ ಮಹಿಳಾ ದಿನಾಚರಣೆಯ ನಿಮಿತ್ಯ
ಮಹಿಳಾ ಸಾಧಕರಿಗೆ ಕೊಡಮಾಡಲ್ಪಡುವ 2023ನೇ ಸಾಲಿನ “ನಾರಿ ಶಕ್ತಿ ಆದರ್ಶ ಮಹಿಳೆ “ಪ್ರಶಸ್ತಿಯನ್ನು
ಚುಟುಕು ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ದಾಖಲೆಯ ಸಾಧನೆ ಮಾಡಿದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಶ್ರೀಮತಿ ಭಾಗ್ಯ ಶ್ರೀ ಗವಿಶಿದ್ಧಯ್ಯ ಹಳ್ಳಿಕೇರಿಮಠ ಅವರಿಗೆ ಪ್ರದಾನ ಮಾಡಲಾಯಿತು

ಈ ಸಂದರ್ಭದಲ್ಲಿ ವಿಶ್ವ ಕನ್ನಡ ಬಳಗದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಸದಾಶಿವ ಚೌಶೆಟ್ಟಿ, ಪ್ರದಾನ ಕಾರ್ಯದರ್ಶಿಗಳಾದ ಶ್ರೀ ದತ್ತುಸಾ ಆರ್ ಕಲಬುರ್ಗಿ ಸೇರಿದಂತೆ ಗಣ್ಯಮಾನ್ಯರು ಪಾಲ್ಗೊಂಡಿದ್ಧರು.


ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ