ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ರಾಮದಾಸ್” ರವರನ್ನು ‘ಸೋಲಿಸಲೆಂದು’ (ತೇಜಸ್ವಿ ನಾಗಲಿಂಗ ಸ್ವಾಮಿ) ರವರಿಗೆ ಕೆ,ಆರ್, ಕ್ಷೇತ್ರದ ಬಿಜೆಪಿ ಮುಖಂಡರು| ಬೆಂಬಲಿಸುತ್ತಿದ್ದಾರೆ ಎಂಬ ಸುಳ್ಳು ವದಂತಿಯನ್ನು ತಳ್ಳಿಹಾಕಿದ ಪ್ರಜಾ ಪಾರ್ಟಿ ಅಭ್ಯರ್ಥಿ

Mysore breking

ಮೈಸೂರು: ಕಳೆದ ಕೆಲವು ದಿನಗಳಿಂದ ಕೃಷ್ಣ ರಾಜ ಕ್ಷೇತ್ರದಲ್ಲಿ ಕರ್ನಾಟಕ ಪ್ರಜಾ ಪಾರ್ಟಿ ಯ ಅಭ್ಯರ್ಥಿಯಾದ ತೇಜಸ್ವಿ ನಾಗಲಿಂಗ ಸ್ವಾಮಿ ರವರ ಕುರಿತು ಹರಿದಾಡುತ್ತಿರುವ ಸುಳ್ಳು ವದಂತಿಯನ್ನು ಕುರಿತು ಪ್ರತಿಕ್ರಿಯಿಸಿದ್ದಾರೆ

ಕೃಷ್ಣ ರಾಜ ಕ್ಷೇತ್ರದ ಪ್ರಬಲ ಬಿಜೆಪಿ ಮುಖಂಡರೊಬ್ಬರು ತೇಜಸ್ವಿ ರವರಿಗೆ ಆರ್ಥಿಕ ನೆರವು ನೀಡುವ ಮೂಲಕ ಮತ ವಿಭಜನೆ ಮಾಡಿ ರಾಮದಾಸ್ ರವರನ್ನು ಸೋಲಿಸಲೆಂದು ರಣತಂತ್ರ ರೂಪಿಸಿದ್ದರೆ ಎಂದು ಸುಳ್ಳು ವದಂತಿಗಳು ಹರಿದಾಡುತ್ತಿರುವ ವಿಷಯ ಗಮನಿಸಿದ್ದೇನೆ

ಯಾವೊಬ್ಬ ಮುಖಂಡರುಗಳ ಜೊತೆ ಕೂಡ ನಾನು ಸಂಪರ್ಕದಲ್ಲಿ ಇಲ್ಲ ಯಾರೂ ಕೂಡ ನನಗೆ ಆರ್ಥಿಕ ನೆರವು ನೀಡಿ ಬೆಂಬಲಿಸುತ್ತಿಲ್ಲ

ನಾನೊಬ್ಬ ವೀರಶೈವ ಲಿಂಗಾಯತ ಸಮಾಜದ ಯುವ ಮುಖಂಡನಾಗಿರುವ ಕಾರಣ ಕೆಲವರು ಈ ಅಭಿಪ್ರಾಯ ಪಟ್ಟಿರ ಬಹುದು

ಕಳೆದ 6/7 ವರ್ಷಗಳಿಂದ ಕನ್ನಡ ಹೋರಾಟಗಾರನಾಗಿ ಮಾಡಿದ ಕೆಲಸಗಳಿಂದ ನನಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಪಕ್ಷದ ಮುಖಂಡರುಗಳು ಪರಿಚಿತರು ಇದನ್ನು ವರತು ಪಡಿಸಿ ಚುನಾವಣಾ ಸಂಭಂದ ಯಾವ ರೀತಿಯ ಹೊಂದಾಣಿಕೆಯ ಬೆಳವಣಿಗೆಗಳು ನಡೆದಿಲ್ಲ

ಚುನಾವಣೆ ಸಂದರ್ಭದಲ್ಲಿ ನನಗೆ ಹಿನ್ನಡೆ ಮಾಡಲೆಂದೇ ಕೆಲವರು ನನ್ನ ಮೇಲೆ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದರು

ಕೃಷ್ಣ ರಾಜ ಕ್ಷೇತ್ರದ ಮತದಾರರು ಪ್ರಜ್ಞಾವಂತ ಮತದಾರರಾಗಿದ್ದು ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ

ಕೃಷ್ಣ ರಾಜ ಕ್ಷೇತ್ರದ ಸಮಗ್ರ ಬದಲಾವಣೆಗಾಗಿ ಸದರಿ ಚುನಾವಣೆಯಲ್ಲಿ ಕರ್ನಾಟಕ ಪ್ರಜಾ ಪಾರ್ಟಿ ಯ ಅಭ್ಯರ್ಥಿಯಾದ ನನ್ನನ್ನು ಆಶೀರ್ವದಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ