ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಪಂಜಿನ ಮೆರವಣಿಗೆ:ಕೆ ಶಿವಮೂರ್ತಿ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಪಂಜಿನ ಮೆರವಣಿಗೆ ಮಾಡಲಾಯಿತು…ಈಗಾಗಲೇ ವಿಧಾನಸಭಾ ಚುನಾವಣೆಯು ಹತ್ತಿರ ಬರುತ್ತಿದೆ ಆದ್ದರಿಂದ
18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮುಂದಿನ ತಿಂಗಳು ಮೇ 10 ರಂದು ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಮತದಾನ ಮಾಡಬೇಕೆನ್ನುವ ಅಭಿಯಾನಕ್ಕೆ ಎಚ್ ಹೊಸಳ್ಳಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಶಿವಮೂರ್ತಿ ಚಾಲನೆ ನೀಡಿದರು ನಂತರ ಅವರು ಮಾತನಾಡಿ ನಗರದಲ್ಲಿ ನಡೆಯುವ ಚುನಾವಣೆಯಲ್ಲಿ ಅರ್ಹ ಮತದಾರರು ಹೆಚ್ಚಿನ ಮಹತ್ವ ಮತದಾನಕ್ಕೆ ಮುಂದಾಗ ಬೇಕು ಮತ್ತು ಮತದಾನದ ಹಕ್ಕು ಯಾರು ಬಿಟ್ಟುಕೊಡಬಾರದು ಎಂದು ವಿಶೇಷವಾಗಿ ತಿಳಿಸಿದರು

ಮತದಾನದ ಮೌಲ್ಯ ಹಾಗೂ ಮಹತ್ವ ಸಾರುವ ಜಾಗೃತಿಯ ಸಂದೇಶವುಳ್ಳ ನಾಮಫಲಕ ಗಳನ್ನು ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಜಾತ ನಡೆಸಿದರು.
ಮತದಾನದ ನೋಂದಣಿ ಮತ್ತು ಮತದಾನ ಮಾಡುವ ರೀತಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳ ವಿವರಗಳು, ಮತಗಟ್ಟೆ ವಿವರಗಳು, ಹಕ್ಕು ಮತ್ತು ಆಕ್ಷೇಪಣೆಗಳ ಪಟ್ಟಿ ಇವುಗಳ ಮಹತ್ವವನ್ನು ಮತದಾನದ ನಾಗರಿಕರಲ್ಲಿ ಜಾಗೃತಿಯ ಮೂಲಕ ತಿಳಿಸಿಕೊಟ್ಟರು

ಸಂದರ್ಭದಲ್ಲಿ ಅಂಗನವಾಡಿಯ ಕಾರ್ಯಕರ್ತರು ಆಶಾ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಇನ್ನು ಮುಂತಾದವರು ಇದ್ದರು

ವರದಿ:ಎಂ.ಪವನ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!