ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಶ್ರೀ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹನುಮ ಜಯಂತಿ ಆಚರಣೆ”

ಗದಗ: ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಗ್ರಾಮದಲ್ಲಿ ಇಂದು ಶ್ರೀ ಹನುಮಾನ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ನೂತನವಾಗಿ ದೇವಸ್ಥಾನದ ಮೇಲೆ ಶ್ರೀ ಮಾರುತಿ ದೇವರ ಪ್ರತಿಮೆಯನ್ನು ಅನಾವರಣ ಮಾಡಲಾಯಿತು. ಈ ಸಮಯದಲ್ಲಿ ಊರಿನ ಗುರು- ಹಿರಿಯರು, ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು. ವೇದಮೂರ್ತಿ ಶ್ರೀ ತಿಪ್ಪಯ್ಯ ಕಳ್ಳಿಮಠ, ಶ್ರೀ ರವಿ ಪೂಜಾರ, ಶ್ರೀ ಆನಂದ ಗೌಳಿ, ಶ್ರೀ ಕಲ್ಲನಗೌಡ ಪಾಟೀಲ, ಶ್ರೀ ಚನ್ನಬಸಪ್ಪ ಲಿಂಗಶೆಟ್ಟಿ, ಶ್ರೀ ಮೈಲಾರಪ್ಪ ಬಾರಕೇರ, ಶ್ರೀ ಅಶೋಕ ಬನ್ನಿಕೊಪ್ಪ, ಅಜ್ಜಣ್ಣ ಹುರಕಡ್ಲಿ, ಪರಮೇಶ ದೊಡ್ಡಮನಿ, ಬಸವನಗೌಡ ಪಾಟೀಲ, ರಾಜು ಮಡಿವಾಳ, ಚನ್ನಪ್ಪ ಬೆಡಸೂರ, ಗಂಗಪ್ಪ ಕುಮಶಿ, ಶಿದ್ದಪ್ಪ ಕಾಳೆ ಇನ್ನು ಮುಂತಾದವರು ಭಾಗವಹಿಸಿದ್ದರು.

ವರದಿ -ಸದಾಶಿವ ಬಿ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ