ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಕಿಚ್ಚುಗುತ್ತಿ ಮಾರಿಯಮ್ಮನ ದೇವಸ್ಥಾನದ ಹುಂಡಿಯಲ್ಲಿ 3.14 ಲಕ್ಷ ಹಣ ನಗದು,ಸಂಗ್ರಹ

ಚಾಮರಾಜನಗರ :
ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಶ್ರೀ ಕಿಚ್ಚುಗುತ್ತಿ ಮಾರಿಯಮ್ಮನ ದೇವಸ್ಥಾನದಲ್ಲಿ ಭಕ್ತರು ಹುಂಡಿಯಲ್ಲಿ ಹಾಕಿದ ಹಣವನ್ನು ತಾಲ್ಲೊಕು ಆಡಳಿತ ಮಂಡಳಿ ಎಣಿಕೆ ಕಾರ್ಯ ಪ್ರಾರಂಬಿಸಿದ್ದು , ಕಳೆದ ಸಲಕ್ಕಿಂತ 8 ತಿಂಗಳಿನಲ್ಲಿ ಬರೋಬ್ಬರಿ 3.14.245 ರೂ. ನಗದು, ಸಂಗ್ರಹವಾಗಿದೆ. ಕಳೆದ 8 ತಿಂಗಳಿಂದ 6/04/2023 ರ ಅವಧಿಯ ಹುಂಡಿಯಲ್ಲಿ ದೊರೆತ ಕಾಣಿಕೆ ನಗದು ಹಣವನ್ನು ಬ್ಯಾಂಕ್ ಗೆ ಜಮಾ ಮಾಡಲಾಗಿರುತ್ತದೆ.

ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ಸುರೇಖಾ,
ರಾ.ಜ ನಿರೀಕ್ಷಕರು ಶಿವಕುಮಾರ್, ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ನೀಲಕಂಠ, ನಾಗೇಂದ್ರ ಟಿ ಮತ್ತು ಗ್ರಾಮ ಆಡಳಿತ ಅಧಿಕಾರಿಗಳಾದ ವಿನೋದ್, ಕಾರ್ತಿಕ್, ಮಹಾದೇವ ಪ್ರಸಾದ್, ಸುರೇಶ್, ಶಿವಕುಮಾರ ಸ್ವಾಮೀ, ರಾಜು ಮತ್ತು ಗ್ರಾಮ ಸಹಾಯಕ ಸಿಬ್ಬಂದಿಗಳು ಹಾಗೂ ಅರ್ಚಕರು ಉಪಸ್ಥಿತರಿದ್ದರು.

ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ