ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೋದಂಡರಾಮ ಸ್ವಾಮಿ ಬ್ರಹ್ಮ ರಥೋತ್ಸವ

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಚೇಳೂರು ತಾಲೂಕಿನ ಚಾಕವೇಲು ಗ್ರಾಮದಲ್ಲಿ ನಡೆದಂತಹ ಶ್ರೀ ಕೋದಂಡರಾಮ ಸ್ವಾಮಿಯ ಬ್ರಹ್ಮರಥೋತ್ಸವ ಜನಸಾಗರದೊಂದಿಗೆ ಅದ್ದೂರಿಯಾಗಿ ನೆರವೇರಿತು . ಈ ಕಾರ್ಯಕ್ರಮದಲ್ಲಿ ಹಲವಾರು ಭಕ್ತಾದಿಗಳು ಹಾಗೂ ಗ್ರಾಮಸ್ಥರು ಭಾಗಿಯಾಗಿ ಅದ್ದೂರಿಯಾಗಿ ನೆರವೇರಿಸಿದರು ಈ ರಥೋತ್ಸವಕ್ಕೆ ಆಗಮಿಸಿರುವ ಭಕ್ತಾದಿಗಳಿಗೆ ಪ್ರಸಾದ ಇತ್ಯಾದಿಯನ್ನು ಕೂಡಾ ವ್ಯವಸ್ಥೆ ಮಾಡಲಾಗಿತ್ತು ಮತ್ತು ಮಜ್ಜಿಗೆ ಪಾನಕ ವಿತರಣೆ ಮಾಡಲಾಯಿತು ಭಕ್ತಾದಿಗಳು ಸಂತೋಷದಿಂದ ದೇವರ ದರ್ಶನ ಪಡೆದು ಎಲ್ಲರೂ ಪ್ರಸಾದ ಸ್ವೀಕರಿಸಿ ದೇವರ ಕೃಪೆಯನ್ನು ಪಡೆದು ಸಂತೋಷಪಟ್ಟರು.

-ರಾಮಾಂಜನೇಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ