ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಂಬುನಾಥನ ಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದಿಂದಹಂಪನಗೌಡ ಬಾದರ್ಲಿ ಪರ ಮತಯಾಚನೆ.

ರಾಯಚೂರು:ಏ.06ರಂದು ಸಿಂಧನೂರು ತಾಲೂಕಿನ 2023-ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ನಿಮಿತ್ತ ಇಂದು ತಾಲ್ಲೂಕಿನ ಜಂಬುನಾಥನ ಹಳ್ಳಿಯಲ್ಲಿ ಪಕ್ಷದ ಮುಖಂಡರ, ಕಾರ್ಯಕರ್ತರ,ಯುವಕರ ಜೊತೆಗೆ ಚರ್ಚಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹಂಪನಗೌಡ ಬಾದರ್ಲಿ ಪರ ಮತಯಾಚಿಸಿದ ಮಾಜಿ ಜಿಲ್ಲಾ ಪಂಚಾಯ್ತಿಯ ಸದಸ್ಯರಾದ ಬಾಬುಗೌಡ ಬಾದರ್ಲಿ ಹಾಗೂ ಇದರ ಜೊತೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ನೆರವೇರಿಸಿ ಅವರು ಮಾತನಾಡಿ, ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ, ಪ್ರತಿ ಬಡ ಕುಟುಂಬಗಳಿಗೆ 200 ಯುನಿಟ್ ಉಚಿತ ವಿದ್ಯುತ್ ಹಾಗೂ 10 ಕೆಜಿ ಪಡಿತರ ನೀಡಲು ಕಾಂಗ್ರೆಸ್ ಉದ್ದೇಶಿಸಿದೆ ಅದರ ಅಂಗವಾಗಿ ಪ್ರತಿ ಗ್ರಾಮಗಳಲ್ಲಿ ಗ್ಯಾರಂಟಿ ಕಾರ್ಡ್ ವಿತರಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಬಸವನಗೌಡ ಮಾಲಿ ಪಾಟೀಲ್, ರುದ್ರಯ್ಯ ಸ್ವಾಮಿ ಕೆಂಬಾವಿಮಠ, ಬಸಣ್ಣ ಕನಸಾವಿ, ವೀರಭದ್ರಪ್ಪ ಆಯೋದಿ, ಶೇಖರಪ್ಪ ಸಾಹುಕಾರ, ಆಯೋದಿ ನಾಗೇಶ್,ಹನುಮಂತಪ್ಪ ನಾಯಕ್, ಆನಂದಗೌಡ ಬೊಮ್ಮನಾಳ, ಸಾಮಾಜಿಕ ಜಾಲತಾಣದ ವಾಗೇಶ ಶ್ರೀ ಸೇರಿದಂತೆ ಮತ್ತಿತರ ಗ್ರಾಮದ ಮುಖಂಡರು ಯುವಕರು ಉಪಸ್ಥಿತರಿದ್ಧರು.
ವರದಿ// ವೆಂಕಟೇಶ.H. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ