ಶ್ರೀ ಶಾಂತಿಕಿರಣ ಚಾರಿಟೇಬಲ್ ಟ್ರಸ್ಟ್ (ರಿ) ಅಡಿಯಲ್ಲಿ ಬರುವ ಶ್ರೀ ಸ್ವಾಮಿ ನರೇಂದ್ರ ಪದವಿ ಪೂರ್ವ ಕಾಲೇಜು ಬೀದರನಲ್ಲಿ ದಿನಾಂಕ:-06/04/2023 ರಂದು ಅಕ್ಕಮಹಾದೇವಿಯವರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷರಾರ ಚಂದ್ರಕಾಂತ ಪಾಟಿಲರವರು ಅಕ್ಕಮಾಹಾದೇವಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿ ಅಕ್ಕಮಾಹಾದೇವಿಯವರ ತತ್ವಾದರ್ಶಗಳ ನಮ್ಮ ಜಿವನದಲ್ಲಿ ಅಳವಡಿಸಿಕೊಳ್ಳಬೆಕು ಎಂದು ನುಡಿದರು.ಕಾಲೇಜಿನ ಕಾರ್ಯದರ್ಶಿಗಳಾದ ಅಭಿಷೆಕ ಪಾಟಿಲ್ , ಆಡಳಿತಾಧಿಕಾರಿಯಾದ ಕಲ್ಪನಾ ಮಠಮತಿ ಪ್ರಾಚಾರ್ಯರರಾದ ಮಂಗಲಾ ಎನ್.ಎಮ್. ಮತ್ತು ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
