ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಥ ಸಂಚಲನದ ಮೂಲಕ ಮತದಾನ ಜಾಗೃತಿ

ವಿಜಯನಗರ ಜಿಲ್ಲೆ ಕೊಟ್ಟೂರು:ವಿಧಾನ ಸಭಾ ಚುನಾವಣೆ ಪೂರ್ವದಲ್ಲಿ ತಾಲೂಕಿನ ಉಜ್ಜಿನಿ ಕಾಳಪುರ,ಚಿನ್ನನಹಳ್ಳಿ,ತೂಲಹಳ್ಳಿ,ನಾಗರಕಟ್ಟಿ ಗ್ರಾಮಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು.ಮತದಾರರುನಿರ್ಭಯವಾಗಿ ಮತದಾನ ಮಾಡಬೇಕು ಎನ್ನುವ ಉದ್ದೇಶದಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಪಿಡ್ ಆಕ್ಷನ್ ಪೋರ್ಸ್ ವತಿಯಿಂದ ಕೊಟ್ಟೂರು ಪೋಲಿಸ್ ಠಾಣೆಯ ಸಹಕಾರದೊಂದಿಗೆ ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ಕೈಗೊಂಡರು .ಉಜ್ಜಿನಿ ಗ್ರಾಮದಲ್ಲಿ ಪ್ರಾರಂಭಗೊಂಡು ಪಥ ಸಂಚಲನ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು. ಸಂಚರಿಸಿ ಮತಧಾರರಲ್ಲಿ ಭಯದ ವಾತವರಣ ಹೋಗಲಾಡಿಸಿದರು ಪಥ ಸಂಚಲನದಲ್ಲಿ ಕೇಂದ್ರ ಭದ್ರತಾ ಪಡೆಯು ನರೇಶ್ ಗುಪ್ತ.ಮುನಿಷ್ ಗುಪ್ತ. ಈ ಸಂಧರ್ಭದಲ್ಲಿ ಕೂಡ್ಲಿಗಿ ಡಿವೈ ಎಸ್ಪಿ.ಕೊಟ್ಟೂರು ಸರ್ಕಲ್ ಇನ್ಸ್ಪೆಕ್ಟರ್ ಕೊಟ್ಟೂರು ಪಿಎಸ್ಐ ಪೋಲಿಸ್ ಸಿಬ್ಬಂದಿ ಇದ್ದರು.
ವರದಿ ಚಿಗಟೇರಿ ಜಯಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ