ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರತಾ ಪಡೆಯಿಂದ ಪಥ ಸಂಚಲನ

ಯಾದಗಿರಿ/ವಡಗೇರಾ:ಮುಂಬರುವ ವಿಧಾನಸಭಾ ಚುನಾವಣೆಯ ಮತದಾನವನ್ನು ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಜಿಲ್ಲಾಡಳಿತ ಮತ್ತು ರಾಜ್ಯ ಚುನಾವಣಾ ಅಯೋಗದ ನಿರ್ದೇಶನದಂತೆ ಪಟ್ಟಣದಲ್ಲಿ ಭದ್ರತಾ ಪಡೆಯ ಸೈನಿಕರ ಪಥ ಸಂಚಲನವನ್ನು ಆಯೋಜನೆ ಮಾಡಲಾಗಿತ್ತು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಥ ಸಂಚಲನಕ್ಕೆ ಅಪರ ಜಿಲ್ಲಾಧಿಕಾರಿಗಳು ಮತ್ತು ಸಿಪಿಐ ಅಧಿಕಾರಿಗಳು ಚಾಲನೆ ನೀಡಿದರು.

ಬಸವೇಶ್ವರ ವೃತ್ತದಿಂದ ಕನಕ ವೃತ್ತ,ಗ್ರಾಮ ಪಂಚಾಯತಿ,ಕಂಬದರಾಯ ದೇವಸ್ಥಾನ ಸೇರಿದಂತೆ ಬಸ್ ಸ್ಟ್ಯಾಂಡ್ ರಸ್ತೆಯ ಮೂಲಕ ಪಥ ಸಂಚಲನ ಪಟ್ಟಣದ ಪೊಲೀಸ್ ಠಾಣೆಗೆ ಮುಕ್ತಾಯಗೊಂಡಿತು. ಇನ್ನೂ ಎರಡು ದಿನಗಳ ಕಾಲ ಪಟ್ಟಣದ ಗ್ರಾಮೀಣ ಭಾಗದ ಸೂಕ್ಷ್ಮ ಮತ್ತು ಅಧಿಸೂಕ್ಷ್ಮ ಪ್ರದೇಶ ಮತ್ತು ವಾರ್ಡುಗಳ ಪ್ರಮುಖ ರಸ್ತೆಗಳಲ್ಲಿ ಸೈನಿಕರ ಪಥ ಸಂಚಲನ ನಡೆಯಲಿದೆ ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು ಮಾತನಾಡಿ,2023ರ ವಿಧಾನಸಭಾ ಚುನಾವಣೆ ಪ್ರಕ್ರಿಯೆನ್ನು
ಶಾಂತಿ ಮತ್ತು ಸೌಹಾರ್ದತೆ ಮತ್ತು ನ್ಯಾಯ ನಿರ್ಬಿಡೆಯಿಂದ ನಡೆಸುವ ಉದ್ದೇಶದಿಂದ ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ