ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಮಾಧ್ಯಮ ಮೇಲ್ವಿಚಾರಣಾ ಕೋಶ ತಂಡ ನಿಯೋಜನೆ: ಜಿಲ್ಲಾಧಿಕಾರಿಗಳಿಂದ ಸೂಚನೆ

ಯಾದಗಿರಿ: ಜಿಲ್ಲೆಯಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ- 2023 ಜಿಲ್ಲಾ ಮಾಧ್ಯಮ ಮೇಲ್ವಿಚಾರಣಾ ಸೆಲ್ ತಂಡವನ್ನು ರಚಿಸಿ ಅಧಿಕಾರಿಗಳನ್ನು ನಿಯೋಜಿಸಿ ಮಾನ್ಯ ಜಿಲ್ಲಾಧಿಕಾರಿ ಶ್ರೀಮತಿ ಸ್ನೇಹಲ್.ಆರ್ ಅವರು ಸೂಚಿಸಿದ್ದಾರೆ.
ಈ ಆದೇಶದಲ್ಲಿ ನೇಮಿಸಲಾದ ಯಾದಗಿರಿ ಎ.ಪಿ.ಎಂ.ಸಿ ಉಪ ನಿರ್ದೇಶಕರು ಮಹಾದೇವಪ್ಪ ಇವರನ್ನು 38- ಯಾದಗಿರಿ ಮತಕ್ಷೇತ್ರದಲ್ಲಿ ಸೆಕ್ಟರ್ ಅಧಿಕಾರಿ ಎಂದು ನೇಮಿಸಲಾಗಿರುತ್ತದೆ.ಈ ಜಿಲ್ಲಾ ಮಾಧ್ಯಮ ಮೇಲ್ವಿಚಾರಣಾ ಸೆಲ್ ತಂಡವನ್ನು ಪರಿಷ್ಕರಿಸಿ ಸೂಚಿಸಿದೆ.
ಯಾದಗಿರಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಎಮ್.ಸಿ.ಎಮ್.ಸಿ ನೋಡಲ್ ಅಧಿಕಾರಿ ಶ್ರೀ ಅಬಿದ್ ಮೊ.ನಂ.8277933400, ಯಾದಗಿರಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಮೊ.ನಂ.8618497523,7829460705ಯಾದಗಿರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಶ್ರೀ ಸುಲೈಮಾನ.ಡಿ.ನದಾಫ ಮೊ.ನಂ.9449926128, ಯಾದಗಿರಿ ಕೃಷಿ ಇಲಾಖೆ ಉಪ ನಿರ್ದೇಶಕರು ಶ್ರೀ ಮುತ್ತುರಾಜ ಮೊ.ನಂ.8277933401, ಯಾದಗಿರಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕರು ಶ್ರೀಮತಿ ರೇಖಾ ಮೊ.ನಂ.9945208426, ಯಾದಗಿರಿ ಖಾಗ್ರಾ ಕೈಗಾರಿಕಾ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಶ್ರೀ ಅಶ್ಪಕ್ ಅಹ್ಮದ ಮೊ.ನಂ 9845634169 ದೂರವಾಣಿ ಸಂಪರ್ಕಿಸಬಹುದು. ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ