ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ: ಗುರು ಪಾಟೀಲ್ ಶಿರವಾಳ

ಯಾದಗಿರಿ:ಶಹಾಪುರ ತಾಲೂಕಿನ ಮಾಜಿ ಶಾಸಕರಾದ ಗುರು ಪಾಟೀಲ್ ಶಿರವಾಳ ಅವರು 2013 ರಲ್ಲಿ ಶಹಾಪುರ ಮತಕ್ಷೇತ್ರದಿಂದ ಕೆಜೆಪಿ ಪಕ್ಷದಿಂದ ಗೆಲುವು ಸಾಧಿಸಿದ್ದಾನೆ.
ಶಾಸಕರಾದ ನಂತರ ಯಡಿಯೂರಪ್ಪರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ನಾನು ಇಲ್ಲಿಯವರೆಗೆ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ,ನಗರಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಿದ್ದಾಂತ ಮೆಚ್ಚಿ ಜವಾಬ್ದಾರಿಯಿಂದ ಪಕ್ಷದಲ್ಲಿ ಕಾರ್ಯನಿರ್ವಾಹಿಸಿದ್ದನೆ ಎಂದು ಶಿರವಾಳ ಹೇಳಿದರು.
2018 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಪರಾಭವಗೊಂಡ ಇಲ್ಲಿಯವರೆಗೆ ಬಿಜೆಪಿ ಪಕ್ಷ ವಹಿಸಿದ ಕೆಲಸಗಳು ಪ್ರಾಮಾಣಿಕವಾಗಿ ಹಾಗೂ ಸಂಘಟನಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನೆರವೇರಿಸಿದ್ದು.2019 ರಾಯಚೂರು ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮಾತುಗಳಿಂದ ರಾಜಮರೇಶ ನಾಯಕ್ ಅವರನ್ನು ಗೆಲಸುವಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ್ದೇನೆ.
ಪ್ರಸ್ತುತ ಸಾರ್ವತ್ರಿಕ ಚುನಾವಣೆ 2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಬಿಜೆಪಿ ಪಕ್ಷದ ಟಿಕೆಟ್ ನೀಡದ ಕಾರಣ ನಾನು ಮನನೊಂದ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು.

ವರದಿ-ರಾಜಶೇಖರ ಮಾಲಿ ಪಾಟೀಲ್,ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ