ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂವಿಧಾನಶಿಲ್ಪಿ ಡಾ.ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ”

ಗದಗ ಜಿಲ್ಲಾ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಂವಿಧಾನ ಶಿಲ್ಪಿ ಡಾ:ಬಿ ಆರ್ ಅಂಬೇಡ್ಕರ್ ರವರ 132ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು ಈ ಸಮಯದಲ್ಲಿ ರಮೇಶ್ ಗಡದವರ,ರಾಮು ಅಡಗಿಮನಿ,ರಾಜು ಗಡದವರ,ರಾಜು ಭೀಮಣ್ಣವರ, ಮಧು ಹಾದಿಮನಿ,ಪಕ್ಕೀರೇಶ್ ನಂದಣ್ಣನವರ್
ಮಾಂತೇಶ ಗುಡಸಲಮನಿ,ಅನೀಲ್ ನಂದೇಣ್ಣವರ,ಜಗದೀಶ್ ಹುಲಗಮ್ಮನವರ,ಮಹೇಶ್ ನಂದೇಣ್ಣವರ,ಮುಂತಾದವರು ಹಾಜರಿದ್ದರು.

ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ