ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಸನಗೌಡ ಪಾಟೀಲ ಯತ್ನಾಳರಿಂದ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸನ್ಮಾನ್ಯ ಶ್ರೀ ಬಸನಗೌಡ ರಾ ಪಾಟೀಲ ಯತ್ನಾಳ ಅವರು,ಶನಿವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ನಗರದ ಸುಂದರೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ, ಚುನಾವಣಾ ಅಧಿಕಾರಿ ಕ್ಯಾ.ಮಹೇಶ ಮಾಲಿಗತ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಸಾಂಕೇತಿಕವಾಗಿ ನಾಮ ಪತ್ರ ಸಲ್ಲಿಸಿದ್ದು, 18 ರಂದು ಮತ್ತೆ ನಾಮ ಪತ್ರ ಸಲ್ಲಿಕೆ ಮಾಡಲಾಗುವುದು. ಕಳೆದ ಚುನಾವಣೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇನೆ. ಹೀಗಾಗಿ ಅಡಂಬರ ಪ್ರಚಾರ ನಡೆಸದೇ, ಅಭಿವೃದ್ಧಿ ಆಧಾರದ ಮೇಲೆ ಮನೆ ಮನೆಗೆ ತೆರಳಿ ಮತ ಕೇಳಲಾಗುವುದು ಎಂದು ಹೇಳಿದರು.

ಮಹಾನಗರ ಪಾಲಿಕೆ ಸದಸ್ಯರಾದ ಎಂ.ಎಸ್.ಕರಡಿ ಅವರು ಸೂಚಕರಾಗಿ, ಗುರುಪಾದಯ್ಯ ಗಚ್ಚಿನಮಠ ಅವರು ಚುನಾವಣಾ ಏಜೆಂಟ್ ರಾಗಿ, ವಕೀಲರಾದ ಸತೀಶಚಂದ್ರ ಕುಲಕರ್ಣಿ, ಎನ್.ಎಂ.ಪ್ಯಾಟಿ ಇದ್ದರು.
ವರದಿ : ಬಸವರಾಜ್ ಬಿ ಎಸ್ ವಿಜಯಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ