ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜನಸಾಗರದ ಸಮುಖದಲ್ಲಿ ನಾಮಪತ್ರ ಸಲ್ಲಿಸಿದ ಪ್ರಭುಚೌಹಣ್


ಬೀದರ್/ಔರಾದ ತಾಲೂಕಿನ ಬಿಜೆಪಿ ಅಭ್ಯರ್ಥಿ ಹ್ಯಾಟ್ರಿಕ್ ಹೀರೋ ಎಂದು ಕರೆಯಲ್ಪಡುವ ಪ್ರಭುಚೌಹಣರವರು ಇಂದು ತಮ್ಮ ನಾಲ್ಕನೆ ಅವಧಿಯ ನಾಮಪತ್ರ ಸಲ್ಲಿಸಿದರು.

ಸತತ ಮೂರು ಬಾರಿ ಜಯಬೇರಿ ಭಾರಿಸಿದ ಚೌಹಾಣ್ ಇಂದು ತಮ್ಮ ನಾಲ್ಕನೇ ಅವಧಿಯ ನಾಮಪತ್ರ ಸಲ್ಲಿಸಿದರು.

ಔರದನ ಆರಾಧ್ಯ ದೇವರಾದ ಉದ್ಬವಲಿಂಗ ಅಮರೇಶ್ವರರ ದರುಶನ ಪಡೆದು ಅಲ್ಲಿಂದ ಕನ್ನಡಾಂಬೆ ವೃತಕ್ಕೆ ತೆರಳಿ ಅಲ್ಲಿಂದ ತಮ್ಮ ಸಾವಿರಾರು ಕಾರ್ಯಕರ್ತರ ಜೊತೆಯಲ್ಲಿ ಮೆರವಣಿಗೆಯ ಮುಖಾಂತರ ತಹಶಿಲ್ದಾರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಸುಡುವ ಬಿಸಿಲು ಲೆಕ್ಕಿಸದೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮದಲ್ಲಿ 25 ಸಾವಿರಕ್ಕೂ ಹೆಚ್ಚುಜನ ತಮ್ಮ ಸ್ವ ಇಚ್ಛೆಯಿಂದ ಪಾಲ್ಗೊಂಡಿದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ವರದಿ:ಅಮರ ಮುಕ್ತೆದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ