ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೀದರ್‌ನ ವಿದ್ಯಾನಗರ ಬಡಾವಣೆ ಆರೂಷೀ ಪ್ರಿ ಸ್ಕೂಲ್ ನಲ್ಲಿ ಡಾ||.ಬಿ.ಆರ್.ಅಂಬೇಡ್ಕರ್ ಜಯಂತಿ

ಬೀದರ್: ಆರೂಷೀ ಪ್ರೀ ಸ್ಕೂಲ್ ಅಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತ್ಯುತ್ಸವ ಜರುಗಿತು.
ಸಂಸ್ಥೆಯ ಮುಖ್ಯಸ್ಥರಾದ ಹೆಮಲತಾ ಕಂದಗೂಳೆ ಅವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಕ್ಕಳಿಗೆ ಸಿಹಿ ಹಂಚಿ ಮತ್ತು ಶುಭ ಕೋರಿ ಮಾತನಾಡಿದ ಅವರು,
ಸರ್ವರಿಗೂ ಸಮಾನತೆ ನೀಡಿದ ಸಂವಿಧಾನ ದೇಶದ ಪ್ರತಿಯೊಬ್ಬ ನಾಗರಿಕನ ಪಾಲಿಗೆ ರಕ್ಷಾ
ಕವಚವಾಗಿದೆ ಎಂದು ಹೇಳಿದರು. ಸಂವಿಧಾನ ದೇಶದ ಸರ್ವಧರ್ಮ ಗ್ರಂಥಗಳಿಗಿಂತಲೂ ಶ್ರೇಷ್ಠ ಮತ್ತು ಪವಿತ್ರವಾಗಿದೆ. ಬಾಬಾಸಾಹೇಬರ ಮೌಲಿಕ ಚಿಂತನೆಯಿಂದ ದೇಶದಲ್ಲಿ ಅತ್ಯಂತ ಉತ್ತಮ ಸಂವಿಧಾನ ರಚನೆಯಾಗಿದೆ. ಕಾನೂನು ಅಧ್ಯಯನದಲ್ಲಿ ಸಂವಿಧಾನ ವಿಷಯ ಪ್ರಮುಖವಾಗಿದ್ದು, ಅದರಂತೆ ನಾವೆಲ್ಲರೂ ನಡೆದುಕೊಳ್ಳಬೇಕು ಮತ್ತು ಸಂವಿಧಾನ ಪಾಲನೆ ಮಾಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯವರು ಮತ್ತು ಶಿಕ್ಷಕರಾದ ಚಂದ್ರಕಾಂತ ಜಬಾಡೆ, ಅಂಬಾದಾಸ ದೊಡ್ಡಿ, ಗೋಪಾಲ್ ಕುಲ್ಕರ್ಣಿ, ಕವಿತಾ, ಮೊನಿಕಾ, ಪ್ರತಿಭಾ ಹೂಗಾರ್, ರೇಣುಕಾ ಜಟ್ಲಾ, ಹಾಗೂ ಅಂಜಲಿ ಜಟ್ಲಾ ಉಪಸ್ಥಿತರಿದ್ದರು.

ವರದಿ: ಸಾಗರ ಪಡಸಾಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ