ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಪಕ್ಷ ತೊರೆದು,ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೀದರ್: ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ಬಿಜೆಪಿಯ ಹಿರಿಯ ಮುಖಂಡರಾದ ಶ್ರೀ ಗುಂಡು ರೆಡ್ಡಿ ಕಮಲಾಪುರೆ ಅವರು ಹುಮನಾಬಾದ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಾಗೂ ಕಾಂಗ್ರೆಸ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಇಂದು ಬಿಜೆಪಿ ಪಕ್ಷವನ್ನು ತೊರೆದು, ಕಾಂಗ್ರೆಸ ಪಕ್ಷವನ್ನು ಸೇರಿಕೊಂಡರು.

ಈ ಸಂಧರ್ಭದಲ್ಲಿ ಕಲ್ಯಾಣ ಕರ್ನಾಟಕದ ಉಸ್ತುವಾರಿ ಶ್ರೀ ಶ್ರೀಧರ ಬಾಬು, ಹುಮನಾಬಾದ ಶಾಸಕರಾದ ಶ್ರೀ ರಾಜಶೇಖರ ಪಾಟಿಲ್ , ಬೀದರ್ ಉತ್ತರ ಶಾಸಕರಾದ ಶ್ರೀ ರಹೀಮ್ ಖಾನ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗುಂಡು ರೆಡ್ಡಿ ಅವರು ತಮ್ಮ ವಿಚಾರಡಳನ್ನು ಹಂಚಿಕೊಂಡರು ಮಾತನಾಡಿದ ಅವರು,
ಕಾರ್ಯಕರ್ತರನ್ನು ಕಡೆಗಾಣಿಸುವ ಪಕ್ಷವನ್ನು ಕಾರ್ಯಕರ್ತರ ಒಪ್ಪಿಗೆ ಮೇರೆಗೆ ಅವರ ಅನುಮತಿ ಪಡೆದು ಅಧಿಕೃತವಾಗಿ ಇಂದು ನನ್ನ ಗೃಹ ಕಚೇರಿ ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದೆ

ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಕಲ್ಯಾಣ ಕರ್ನಾಟಕದ ಉಸ್ತುವಾರಿಗಳಾದ ಶ್ರಿ ಶ್ರೀಧರ್ ಬಾಬು ರವರು ಹಾಗೂ ಹಿರಿಯ ನಾಯಕರು,ಶಾಸಕರಾದ ಶ್ರಿ ರಾಜಶೇಖರ ಪಾಟೀಲ ಅವರು ಹಾಗೂ ಬೀದರ ನ ಶಾಸಕರಾದ ಶ್ರಿ ರಹೀಂ ಖಾನ ರವರು ಸೇರಿದಂತೆ ನನ್ನ ಅಭಿಮಾನಿ ಬಳಗದವರು ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

ನನ್ನ ನಿರ್ಧಾರವನ್ನು ಸ್ವಾಗತಿಸಿ ಬರಮಾಡಿಕೊಂಡು ನನ್ನ ಮೇಲೆ ನಂಬಿಕೆ, ಪ್ರೀತಿ, ವಿಶ್ವಾಸದೊಂದಿಗೆ ಬೆಂಬಲವಾಗಿ ನಿಂತ ಎಲ್ಲ ಸಹೃದಯಿಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುವೆ ಎಂದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ