ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಅಭ್ಯರ್ಥಿ ಸಿ ಎಸ್ ವಿಜಯ ಶಂಕರ್ ಅವರಿಂದ ನಾಮಪತ್ರ ಸಲ್ಲಿಕೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬಿಜೆಪಿ ಅಭ್ಯರ್ಥಿಯಾಗಿ ಸಿ.ಎಚ್ ವಿಜಯ್ ಶಂಕರ್ ಅವರು ಇಂದು ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಲಾಯಿತು ಇದೇ ಸಂದರ್ಭದಲ್ಲಿ ಅಭ್ಯರ್ಥಿ ವಿಜಯ್ ಶಂಕರ್ ಮಾಜಿ ಶಾಸಕರಾದ ಹೆಚ್ ಸಿ ಬಸವರಾಜ್ ಹಾಗೂ ರಾಜೇಗೌಡರು ಹಾಜರಿದ್ದರು ಚುನಾವಣೆ ಅಧಿಕಾರಿ ಕುಸುಮ ಕುಮಾರಿ ರವರಿಗೆ ನಾಮಪತ್ರವನ್ನು ಸಲ್ಲಿಸಿ ಅಭ್ಯರ್ಥಿ ವಿಜಯಶಂಕರ್ ರವರು ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿರುವಂತಹ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗಿ ಮತಯಾಚಿಸುತ್ತೇನೆ ಹಾಗೂ ಈ ತಾಲೂಕಿನ ಅಭಿವೃದ್ಧಿಗಾಗಿ ನಾನು ಆಗಲಿರುವ ಕೆಲಸ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ