ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಾತ್ಯಾತೀತ ಜನತಾದಳ ಅಭ್ಯರ್ಥಿ ಕೆ.ಮಾದೇವ ರವರಿಂದ ನಾಮಪತ್ರ ಸಲ್ಲಿಕೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಜಾತ್ಯತೀತ ಜನತಾದಳದ ಅಭ್ಯರ್ಥಿಯಾದ ಕೆ ಮಾದೇವ ರವರು ದಿನಾಂಕ 18 4 2023ನೇ ಮಂಗಳವಾರದಂದು ಜೆಡಿಎಸ್ ಅಭ್ಯರ್ಥಿಯಾದ ಕೆ ಮಹದೇವರವರು ಪಿರಿಯಾಪಟ್ಟಣದ ಬಿಎಮ್ ರಸ್ತೆಯ ಮೂಲಕ ಸಾವಿರಾರು ಜನ ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಬಿ ಎಂ ರಸ್ತೆ ಉದ್ದಕ್ಕೂ ಕಾರ್ಯಕರ್ತರು ಅಭಿಮಾನಿಗಳ ನಡುವೆ ವಾಹನದಲ್ಲಿ ಕೈಬೀಸುತ್ತಾ ಅಲ್ಲಿ ನೆರದಿದ್ದ ತಕ್ಕಂತ ಎಲ್ಲಾ ಅಭಿಮಾನಿಗಳನ್ನು ಪ್ರೀತಿ ವಿಶ್ವಾಸದಿಂದ ಸ್ವಾಗತಿಸಿ ನಂತರ ತಾಲೂಕು ಆಡಳಿತ ಕಚೇರಿಯಲ್ಲಿ ಚುನಾವಣೆ ಅಧಿಕಾರಿ ಆದಂತ ಕುಸುಮ ಕುಮಾರಿ ರವರಿಗೆ ನಾಮಪತ್ರವನ್ನು ಸಲ್ಲಿಸಿದರು ಇದೇ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷರಾದ ಅಣ್ಣಯ್ಯ ಶೆಟ್ಟಿ ಎಂ ಡಿ ಸಿ ಸಿ ಬ್ಯಾಂಕ್ ರವಿ ವಕೀಲರಾದ ನಾಗರಾಜ್ ರವರು ಹೈಲಾಪುರ ರಾಮುರವರು ಚಂದ್ರಶೇಖರ್ ಮೈ ಮುಲ್ ಅಧ್ಯಕ್ಷರಾದ ಪಿಎಂ ಪ್ರಸನ್ನ ರವರು ಚಂದ್ರಶೇಖರ್ ರವರು ಹಾಗೂ ಜೆಡಿಎಸ್ ಕಾರ್ಯಕರ್ತರು ಸುಮಾರು 15ರಿಂದ 20 ಸಾವಿರ ಜನ ಕಾರ್ಯಕರ್ತರು ಸೇರಿರುವ ನಿರೀಕ್ಷೆಯಲ್ಲಿದ್ದು ಇದು ನನ್ನ ಮೇಲೆ ವಿಶ್ವಾಸ ಹಾಗೂ ನಾನು ಮಾಡಿರುವ ಅಭಿವೃದ್ಧಿ ಕೆಲಸಕ್ಕೆ ಸಾಕ್ಷಿ ಎಂದು ಇದೇ ಸಂದರ್ಭದಲ್ಲಿ ಅಭ್ಯರ್ಥಿ ತಿಳಿಸಿದರು ಮಾಧ್ಯಮದವರೊಂದಿಗೆ ಮಾತನಾಡಿ ನಾನು ಮಾಡಿರುವ ಕೆಲಸ ನನ್ನ ಗೆಲುವಿಗೆ ಕಾರ್ಯಕರ್ತರು ನನ್ನ ಅಭಿಮಾನಿಗಳು ಇಲ್ಲಿ ಸೇರಿರುವುದೇ ಸಾಕ್ಷಿ ಎಂದು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ