ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೆಡಿಎಸ್ ಪಕ್ಷದ ಅಭ್ಯರ್ಥಿ ಡಿ ಜಿ ಶಿವಮೂರ್ತಿ ಗೌಡರು ನಾಮಪತ್ರ ಸಲ್ಲಿಕೆ



ಇಂದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾದಂತ ಶಿವಮೂರ್ತಿಗೌಡರು
ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ತಮ್ಮ ಕಾರ್ಯಕರ್ತರು ಒಳಗೊಂಡ ನೂರಾರು ಸಂಖ್ಯೆಯಲ್ಲಿ ಬರುವ ಕಾರ್ಯಕರ್ತರು ಮತ್ತು ಅವರ ಪರಿವಾರದೊಂದಿಗೆ ಇಂದು ಜೆಡಿಎಸ್ ಪರ ನಾಮಪತ್ರವನ್ನು ಮುಖ್ಯ ಚುನಾವಣಾ ಅಧಿಕಾರಿಯಾದ
ತಿಮ್ಮಣ್ಣ ಹುಲುಮನಿ ಅವರಿಗೆ ಸಲ್ಲಿಸಿ ನಮ್ಮ ವಾಹಿನಿಯ ಜೊತೆ ಮಾತನಾಡಿದರು ಕುಮಾರಸ್ವಾಮಿ ಅವರ ಪಂಚರತ್ನ ಯಾತ್ರೆ ಮತ್ತು ಸಾಲ ಮನ್ನಾ ಮಾಡಿದ ವಿಚಾರವನ್ನು ಹಂಚಿಕೊಂಡರು
ನ್ಯಾಮತಿ ಮತ್ತು ಹೊನ್ನಾಳಿ ತಾಲೂಕಿನ ಜನರು ನಮ್ಮ ಜೆಡಿಎಸ್ ಪಕ್ಷಕ್ಕೆ ಮತ ನೀಡಿ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳ್ಳಿರಿಸಿ ರಾಜ್ಯದ ಅಭಿವೃದ್ಧಿಗೆ ಸಹಕರಿಸಿ ಸೇವೆ ಬಡವರ ಮತ್ತು ದೀನದಲಿತರ
ಅಭಿವೃದ್ಧಿಗೆ ಕೈಜೋಡಿಸಿ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
-ಪ್ರಭಾಕರ್ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ