ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶರಣಪ್ಪ ಸುಣಗಾರ ನಾಮಪತ್ರ ಸಲ್ಲಿಕೆ

ವಿಜಯಪುರ:ದೇವರ ಹಿಪ್ಪರಗಿ
ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ್ ತಮ್ಮ ಸಹಸ್ರಾರು ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರ ಒಡಗೂಡಿ ನಾಮಪತ್ರ ಸಲ್ಲಿಸಿದರು ಬುಧವಾರ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಿಂದ ಮೋರೆ ಹನುಮಂತಯ್ಯ ವೃತ್ತದ ಮಾರ್ಗವಾಗಿ ವೈಭವಗಳು ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಪ್ರಾರಂಭಿಸಿದ ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕರ್ತರು ತೆರೆದ ವಾಹನದಲ್ಲಿ ಸಾಗಿದರು ಬಸ್ ನಿಲ್ದಾಣ ಡಾ ಅಂಬೇಡ್ಕರ್ ವೃತ್ತದ ಮೂಲಕ ತಹಸಿಲ್ದಾರ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು ಕಾಂಗ್ರೆಸ್ ಮುಖಂಡ ಆನಂದ್ ದೊಡ್ಡಮನಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಸೋಮನಾಥ್ ಕಳ್ಳಿಮನಿ ಜಿಪಂ ಮಾಜಿ ಉಪಾಧ್ಯಕ್ಷ ನಿಂಗನಗೌಡ ಪಾಟೀಲ್ ಮಲ್ಲನಗೌಡ ಬಿರಾದರ್ ಅಶೋಕಗೌಡ ಪಾಟೀಲ್ ಕುದರಿಸಾಲವಾಡಗಿ ಸುರೇಶಬಾಬು ಬಿರಾದರ್ ಮಹಾದೇವಿ ಗೋಕಾಕ್ ಗೌರಮ್ಮ ಮುತ್ತತ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಶೀರಿ ಅಹಮದ್ ಬೇಪಾರಿ ಬಿಎಸ್ ಪಾಟೀಲ್ ಸಾತಿಹಾಳ ರಮೀಜಾ ನದಾಫ್ ಲಲಿತ ದೊಡ್ಡಮನಿ ಸಂಗಮೇಶ್ ಛಾಯಾಗೋಳ ವೈ ಸಿ ಮಯೂರ್ ಪ್ರಕಾಶ್ ಗುಡಿಮನಿ ಕಾಶಿನಾಥ್ ಜಮಾದಾರ್ ರಾಜು ಮೆಟಗಾರ ಮೈನುದ್ದೀನ್ ಬಾಗವಾನ ಸಂತೋಷ್ ಗೌಡ ದೊಡ್ಡಮನಿ ಸೇರಿದಂತೆ ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕರ್ತರು ಮುಖಂಡರು ಪಾಲ್ಗೊಂಡಿದ್ದರು.
ವರದಿ:ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ