ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಹಾರಿಗಳನ್ನು ಭೇಟಿ ಮಾಡಿ ಯತ್ನಾಳ ಗೌಡ್ರ ಪರ ಮತಯಾಚನೆ

ವಿಜಯಪುರ:ಬಸನಗೌಡ ಪಾಟೀಲ ಯತ್ನಾಳ ರ ಪರ ಅವರ ಮಗನಾದಂತ ರಾಮನಗೌಡ ಪಾಟೀಲ ಯತ್ನಾಳ ರವರು ಬೆಳಿಗ್ಗೆ ವಾಯು ವಿಹಾರಿಗಳನ್ನು ಭೇಟಿ ಮಾಡಿ ಯತ್ನಾಳ ಗೌಡ್ರ ಪರ ಮತಯಾಚನೆ ಮಾಡಿದರು.

ಕರ್ನಾಟಕ ವಿಧಾನಸಭಾ ಚುನಾವಣೆ ನಿಮಿತ್ಯ ವಿಜಯಪುರ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕೃತ ಅಭ್ಯರ್ಥಿಯವರಾದ ಸನ್ಮಾನ್ಯ ಶ್ರೀ ಬಸನಗೌಡ. ರಾ. ಪಾಟೀಲ ಯತ್ನಾಳರವರ ಪರವಾಗಿ ಅವರ ಮಗನಾದಂತಹ ರಾಮನಗೌಡ ಪಾಟೀಲ ಯತ್ನಾಳರವರು ಹಾಗೂ ಭಾ.ಜ.ಪ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳೊಂದಿಗೆ, ಗೋಳಗುಮ್ಮಟ ಆವರಣ,ಅಂಬೇಡ್ಕರ ಕ್ರೀಡಾಂಗಣ ಆವರಣದಲ್ಲಿ ವಾಯು ವಿಹಾರಿಗಳನ್ನು ಭೇಟಿ ಮಾಡಿ, ಮತಯಾಚನೆ ಮಾಡಿದರು.

ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ರಾಜು ಕುರಿಯವರ, ಶ್ರೀ ಜವಾಹರ ಗೊಸಾವಿ, ಮುಖಂಡರಾದ ಶ್ರೀ ಸಾಯಿಬಾಬಾ ಸಿಂದಗೇರಿ, ಶ್ರೀ ವಿಜಯಕುಮಾರ ಡೋಣಿ, ಶ್ರೀ ವಿಕ್ರಮ ಗಾಯಕವಾಡ, ಶ್ರೀ ಬಸವರಾಜ ಗೊಳಸಂಗಿ ಸೇರಿದಂತೆ ಮತ್ತಿತರರು ಇದ್ದರು.
ವರದಿ:ಬಸವರಾಜ ಬಿ ಎಸ್ :ವಿಜಯಪೂರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ