ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾನ ಬಹಿಷ್ಕರಿಸಿದ ಸಿಂಗಟಗೆರೆ ಗ್ರಾಮಸ್ಥರು

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ 6 ರಿಂದ 7 ಕಿಲೋಮೀಟರ್ ದೂರದಲ್ಲಿರುವ ಒಂದು ಪುಟ್ಟ ಗ್ರಾಮವಾದ ಸಿಂಗಟಗೆರೆ
ಇಲ್ಲಿ ಒಟ್ಟು 1150 ಮತದಾರರಿದ್ದಾರೆ
ಇಲ್ಲಿ ರೈತಾಪಿ ವರ್ಗದವರು ತಮ್ಮ ಹೊಲಗಳಿಗೆ ಹೋಗುವ ರಸ್ತೆ ಮತ್ತು ದನಗಳಿಗೆ ಬೇಸಿಗೆಕಾಲದಲ್ಲಿ ಕುಡಿಯಲು ಕೆರೆಯ ಅಭಿವೃದ್ಧಿ
ಮಾಡಿಲ್ಲವೆಂದು ಮತ್ತು ಕೆರೆ ಅಭಿವೃದ್ಧಿಗೆ 25 ಲಕ್ಷ ರಸ್ತೆ ಅಭಿವೃದ್ಧಿಗೆ 25 ಲಕ್ಷ ಅನುದಾನ ಬಿಡುಗಡೆಯಾದರೂ ಒಬ್ಬ ವ್ಯಕ್ತಿಯಿಂದ ಸರ್ಕಾರಿ ಜಮೀನನ್ನು ಮತ್ತು ಕೆರೆಯನ್ನು ಅಭಿವೃದ್ಧಿ ಮಾಡದೆ ಮಾಡದೇ ಇರುವುದಕ್ಕೆ ಕಾರಣವಾಗಿದೆ ಏಕೆಂದರೆ ಕೆರೆ ನನ್ನ ಸ್ವತ್ತು ಎಂದು ನನ್ನ ಜಮೀನಿನಲ್ಲಿದೆ ಎಂದು ಅಭಿವೃದ್ಧಿ ಮಾಡುವುದಕ್ಕೆ ಅವಕಾಶ ನೀಡುತ್ತಿಲ್ಲವೆಂದು ಇದರ ಬಗ್ಗೆ ಹಲವಾರು ಬಾರಿ ಸರ್ಕಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಸಮಸ್ಯೆಯನ್ನು ಬಗೆಹರಿಸಿಲ್ಲ ಆದ್ದರಿಂದ ನಾವುಗಳು ಇಂದು ಮತದಾನವನ್ನು ಬಹಿಷ್ಕಾರ ಮಾಡುತ್ತಿದ್ದೇವೆ ಗ್ರಾಮಸ್ಥರು ನಮ್ಮ ವಾಹಿನಿಯ ಜೊತೆ ಮಾತನಾಡಿದರು ಈ ಸಂದರ್ಭದಲ್ಲಿ
ಗ್ರಾಮಸ್ಥರಾದ ರುದ್ರಪ್ಪ ಗ್ರಾಮ ಪಂಚಾಯತಿ ಸದಸ್ಯರು ಮಾಜಿ ಚಂದ್ರ ಶೇಖರ ಸಾಲಿಮಠ ರೈತರು
ಬಸವರಾಜ ರೈತರು ಹರೀಶ್ ಚಂದ್ರ ಪ್ಪ ಮಂಜಪ್ಪ ನಾಗರಾಜ್ ಹಾಗೂ ಇತರರು ಹಾಜರಿದ್ದರು.

ವರದಿ ಪ್ರಭಾಕರ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ