ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜು ವೆಂಕಟಪ್ಪ ನಾಯಕ ಅವರ ಅಭಿಮಾನಿ:ಸಗರ್ ಎಲ್ಲಮ್ಮ ದೇವಿಗೆ ಗುಡಿಗೆ ಪಾದಯಾತ್ರೆ

ಯಾದಗಿರಿ:ಸುರಪುರ ತಾಲೂಕಿನ ಅರಕೆರೆ ಜೆ ಗ್ರಾಮದ ನಿವಾಸಿ ಮೊಹಮ್ಮದ್ ಸಾಬ್ ಅವರು ತಮ್ಮ ಗ್ರಾಮದಿಂದ ಸಗರ್ ಎಲ್ಲಮ್ಮ ದೇವಿ ಗುಡಿಗೆ ಪಾದಯಾತ್ರೆ ಮಾಡುವ ಮೂಲಕ ಈ ಬಾರಿ ಕಾಂಗ್ರೆಸ್ ಪಕ್ಷದ ರಾಜ್ಯದಲ್ಲಿ ಸರ್ಕಾರ ರಚನೆ ಆಗಲಿ ಎಂದು ಸಗರ್ ಎಲ್ಲಮ್ಮ ದೇವಿಗೆ ಪಾದಯಾತ್ರೆ ಮಾಡಿದ್ದೇನೆ. ಎಂದು ರಾಜ ವೆಂಕಟಪ್ಪ ನಾಯಕ ಅಭಿಮಾನಿ ಮೊಹಮ್ಮದ್ ಸಾಬ್ ಹೇಳಿದರು.
ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಆಡಳಿತವನ್ನು ನೋಡಿ ಕಂಗಾಲಾದ ರಾಜ್ಯದ ಜನತೆ ಈಗ ಬದಲಾವಣೆ ಬಯಸುತ್ತಿದ್ದಾರೆ. 2023 ಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬರಲಿ ಮತ್ತು ದೊರೆಗಳ ನಾಡೆಂದು ಹೆಸರಾದ ಸುರಪುರ ಮತಕ್ಷೇತ್ರದ ಮಾಜಿ ಶಾಸಕರಾದ ರಾಜ ವೆಂಕಟಪ್ಪ ನಾಯಕ ಅವರು ಈ ಬಾರಿ ಶಾಸಕರಾಗಬೇಕೆಂದು ಎಲ್ಲಮ್ಮನ ಗುಡ್ಡದವರೆಗೂ ಪಾದಯಾತ್ರೆ ಮಾಡಿದ್ದಾರೆ. ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ದಿನ ದಿನಕ್ಕೂ ಹೆಚ್ಚು ತಲೆ ಇದೆ ಎಂದು ಸುರಪುರ ಸಾರ್ವಜನಿಕರಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿದೆ ಬಾರಿ ಶ್ರೀ ರಾಜಾ ವೆಂಕಟಪ್ಪ ನಾಯಕ ಅವರು ಗೆಲ್ಲುತ್ತಾರೆ ಎಂದು ಸುರಪುರ ನಗರದ ಜನತೆ ಎದೆತಟ್ಟಿ ಹೇಳುತ್ತಿದ್ದಾರೆ.

ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ