ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಿತ್ತಾಪುರ ಪಟ್ಟಣದಲ್ಲಿ ಪವಿತ್ರ ರಂಜಾನ್ ಹಬ್ಬ ಆಚರಣೆ

ಕಲಬುರ್ಗಿ:ಚಿತ್ತಾಪುರ ಪಟ್ಟಣದಲ್ಲಿ ರಂಜಾನ್  ಹಬ್ಬದ ನಿಮಿತ್ತ  30ನೇ ದಿನದ ಅಂಗವಾಗಿ ಎಲ್ಲಾ ಮುಸ್ಲಿಂ ಬಾಂಧವರು  ಬಹಾರೇಪರ್ ಈದ್ಗಾ ಮೈದಾನದಲ್ಲಿ ದೇವರಿಗೆ ಪ್ರಾರ್ಥನೆ ಮಾಡುವ ಮೂಲಕ ಇಸ್ಲಾಂ ಧರ್ಮದ ಬಾಂಧವರು ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಜೀಬ್ ಜೋನೆದೀ ಅವರು ಪ್ರತಿ ವರ್ಷದಂತೆ ಈ ವರ್ಷವು ಕೂಡ ಅವರು ಹಿರಿಯರು ನಡೆದು ಬಂದ ಹಾದಿಯಲ್ಲಿ ಇವರು ಇಸ್ಲಾಂ ಧರ್ಮದ ಪವಿತ್ರ ಕುರಾನ್ ಬೋಧಿಸಿದರು. ಈ ವರ್ಷವು ಕೂಡ ತಕ್ಬರ್  ಸಲಾಧ್ ಹೇಳುವ ಮೂಲಕ ಚಾಲನೆ ನೀಡಿದರು. 
ಈ ಸಂದರ್ಬದಲ್ಲಿ ಮುಜೀಬ್ ಜುನೈದ್,ಜಹೀರ್ ಜುನೈದ್,ನಝೀಮ್ ಪಟೇಲ್,ವಾಸೀಂ ಖಾನ್ ಜುನೈದ್, ಇರ್ಫಾನ್ ಹುಸೇನ್ ಪಗ್ಡಿ, ಇನು ಅನೇಕರು ಮುಸ್ಲಿಂ ಸಮುದಾಯದ ಹಿರಿಯ ಮುಖಂಡರು ಯುವಕರು ಪವಿತ್ರ ಮೈದಾನದಲ್ಲಿ  ಒಬ್ಬರಿಗೊಬ್ಬರು ಶುಭಾಶಯಗಳು ಹೇಳುವ ಮೂಲಕ ಹಬ್ಬ ಆಚರಣೆ ಮಾಡಿದರು. 

ವರದಿ: ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ