ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬ್ಲಾಕ್ ಕಾಂಗ್ರೇಸ್ ಪರಿಶಿಷ್ಟ ಜಾತಿ ಗ್ರಾಮೀಣ ಘಟಕ ಅಧ್ಯಕ್ಷರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ರಾಯಚೂರು//ಏ.24. ಸಿಂಧನೂರು ತಾಲೂಕಿನ ವಿಧಾನಸಭಾ 2023ನೇ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ದುರಾಡಳಿತ, ಬ್ರಷ್ಟಾಚಾರಕ್ಕೆ ಬೇಸತ್ತು ಬಿಜೆಪಿಗೆ ಸೇರ್ಪಡೆ ಸಾಧ್ಯತೆ ಹೆಚ್ಚಿದೆ ಎಂದು H. ಸೂಲಂಗಿ ಅವರು ತಿಳಿಸಿದರು. ತದನಂತರ ಬೆಳಗ್ಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಕೆ ಕರಿಯಪ್ಪ ನವರ ನೇತೃತ್ವದಲ್ಲಿ ಅವರ ನಿವಾಸದಲ್ಲಿ ಶ್ರೀ ಅಂಬರೀಶ ಗಿರಿಜಾಲಿ ಅವರು ಕಾಂಗ್ರೆಸ್ ಪಕ್ಷದ ಸ್ವಾರ್ಥ ರಾಜಕಾರಣದ ನೀತಿಯನ್ನು ವಿರೋಧಿಸಿ ಎಡಗೈ ಸಮುದಾಯವಾದ ಮಾದಿಗ ಸಮಾಜದವರ ರಾಜಕೀಯ ಬೆಳವಣಿಗೆಯನ್ನು ಬಯಸಿದ ಕಾಂಗ್ರೆಸ್ ಪಕ್ಷದ ವಿರೋಧ ರೀತಿಯಲ್ಲಿ ಕಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಶ್ರೀ ಕೆ ಕರಿಯಪ್ಪ ಅವರ ಸರಳತೆ,ಸಾಮಾಜಿಕ ಕಾಳಜಿಯನ್ನು ಕಂಡು ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ತಮ್ಮ ಬೆಂಬಲಿಗರ ಜೊತೆ ಸೇರ್ಪಡೆಯಾಗುತ್ತಿದೇನೆ ಎಂದು ಅಂಬರೀಶ ಗಿರಿಜಾಲಿ ತಿಳಿಸಿದರು.
ಈ ಸಂದರ್ಭದಲ್ಲಿ ಕೆ ಶೇಖರಪ್ಪ , ಸುರೇಶ್ ಹಚ್ಚೋಳ್ಳಿ, ಅಂಬರೀಶ್ ಗಿರಿಜಾಲಿ, ನಾಗರಾಜ್ ಬಾದರ್ಲಿ, ದವಲ ಸಾಬ್ ದೊಡ್ಮನಿ, ಕಾಳಪ್ಪ ಮೇಸ್ತ್ರಿ, ಆದಿಕೇಶವ ಮೇಸ್ತ್ರಿ , ವೆಂಕೋಬ ನಾಯಕ, ಅಂಬರೀಶ ಗಿರಿಜಾಲಿ ಬೆಂಬಲಿಗರು ಇನ್ನು ಮುಂತಾದವರು ಭಾಗವಹಿಸಿದ್ದರು.
ವರದಿ// ವೆಂಕಟೇಶ.H. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ