ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವತಂತ್ರ ಅಭ್ಯರ್ಥಿ ಬಸನಗೌಡ ಬಾದರ್ಲಿ ನಾಮಪತ್ರ ವಾಪಸ್

ರಾಯಚೂರು//ಎ.24. ಸಿಂಧನೂರು ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಂಪನಗೌಡ ಬಾದರ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಆದ ಹಿನ್ನೆಲೆ ಬಸವನಗೌಡ ಬಾದರ್ಲಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಎ.17 ರಂದು ಸಲ್ಲಿಸಿ ನಂತರ ಎ.20 ರಂದು ತನ್ನ ಕಾರ್ಯಕರ್ತರನ್ನು ಒಗ್ಗೂಡಿಸಿ ಅದ್ದೂರಿಯಾಗಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಇದನ್ನು ಅರಿತ ಕಾಂಗ್ರೆಸ್ ಹೈಕಮಾಂಡ್ ಇವರನ್ನು ಮನ ಒಲಿಸುವ ಅಸ್ತ್ರವನ್ನು ಬಳಸಿಕೊಂಡು ಇವರ ಹತ್ತಿರ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ ಬಂದು ಬಸನಗೌಡ ಬಾದರ್ಲಿ ಅವರ ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿಂದ ಅನೇಕ ಪದವಿಗಳನ್ನು ನೀಡುತ್ತೇವೆ ಎಂದು ಭರವಸೆ ಕೊಟ್ಟ ಕಾರಣ ಇಂದು ಬಸನಗೌಡ ಬಾದರ್ಲಿ ಅವರು ಅವರ ಏಜೆಂಟರ ಮೂಲಕ ಸ್ವತಂತ್ರ ಅಭ್ಯರ್ಥಿಯ ನಾಮಪತ್ರವನ್ನು ವಾಪಸ್ಸು ತೆಗೆದುಕೊಂಡರು.
ವರದಿ// ವೆಂಕಟೇಶ.H. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ