ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನರಿಬೋಳ ಗೆಲುವಿಗಾಗಿ ಪಾದಯಾತ್ರೆ ಹೊರಟ ಅಭಿಮಾನಿಗಳು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕರು ದೊಡ್ಡಪ್ಪಗೌಡ ಎಸ್ ಪಾಟೀಲ್ ನರಿಬೋಳ್ ಅವರ ಗೆಲುವಿಗಾಗಿ ಜೇವರ್ಗಿ ನಗರದಿಂದ ಸಂತ ಶರಣರ ನಾಡು ಕಲ್ಬುರ್ಗಿಯ ಖಾಜಾ ಬಂದೇನವಾಜ್ ದರ್ಗಾದವರೆಗೂ ಹಾಗೂ ಶರಣಬಸವೇಶ್ವರ ದೇವಸ್ಥಾನದವರೆಗೂ ಪಾದಯಾತ್ರೆ ಕಾರ್ಯಕ್ರಮ ಇಂದು ಬೆಳಗಿನ ಜಾವದಿಂದ ಪಾದಯಾತ್ರೆ ಆರಂಭಿಸಿದೀವಿ ಎಂದು ಜೇವರ್ಗಿ ನಗರದ ಮೈನಾರಿಟಿ ಸಮುದಾಯದ ಅಭಿಮಾನಿ ಹೈದರ್ ಸಾಹೇಬ್ ಭಗವಾನ್ ಹಾಗೂ ಇಮ್ತಿಯಾಜ್ ಜೇವರ್ಗಿ ನಗರದ ನಿವಾಸಿ ಅಂಬರೀಶ ಇವರೆಲ್ಲರೂ ಪಾದಯಾತ್ರೆ ಆರಂಭಿಸಿದ್ದು ಈ ಪಾದಯಾತ್ರೆ ಯಶಸ್ವಿಯಾಗಲಿ ಎಂದು ಕರ್ನಾಟಕ ರೈತ ಕ್ರಾಂತಿ ಸೇನಾ ಕಲ್ಬುರ್ಗಿ ಜಿಲ್ಲಾಧ್ಯಕ್ಷರು ಎಂಡಿ ಶೋಯೇಬ್ ಗಿರಣಿಯವರು ಶುಭ ಹಾರೈಸಿದ್ದಾರೆ ಹಾಗೂ ಸಮಾಜ ಸೇವಕರು ಅಲ್ಲಾ ಪಟೇಲ್ ಶಿವಪುರ ಅವರು ಪಾದಯಾತ್ರೆ ಹಮ್ಮಿಕೊಂಡ ಅಭಿಮಾನಿಗಳಿಗೆ ಶಾಲು ಹೊದಿಸಿ ಸನ್ಮಾನಿಸಿ ಶುಭ ಹಾರೈಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ