ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೀರಾವರಿ ಯೋಜನೆಯನ್ನು ಅನುಷ್ಠಾನಕ್ಕೆ ಜೆಡಿಎಸ್ ಬೆಂಬಲಿಸಿ ರವಿಕಾಂತ ಪಾಟೀಲ


ಇಂಡಿ‌:ಸಾತಲಗಾಂವ ಗ್ರಾಮದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ ಮಾಜಿ ಶಾಸಕರಾದ ಶ್ರೀರವಿಕಾಂತ ಪಾಟೀಲ ಮಾತನಾಡುತ್ತಾ ನಾನು ಶಾಸಕನಾಗಿದ್ದಾಗ ಮಾಜಿ ಪ್ರಧಾನಿ ದೇವೇಗೌಡರು ಇಂಡಿ ತಾಲೂಕಾ ಸಮಗ್ರ ನೀರಾವರಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಕಾರ್ಯ ಮಾಡಿದ್ದೇನೆ,ಇಂಡಿ ಸಿಂದಗಿ ತಾಲೂಕಿಗೆ ಕೃಷ್ಣಾ ಕಾಲುವೆ ಹಾಗೂ ಇಂಡಿ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಇದಕ್ಕೆಲ ಕಾರಣ ಜೆಡಿಎಸ್ ಪಕ್ಷದ ನೀರಾವರಿ ಭೀಷ್ಮ ಮಾಜಿ ಪ್ರಧಾನಿ ದೇವೇಗೌಡರು‌.ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ ಬಿ ಡಿ ಪಾಟೀಲರ ಗೆಲುವಿಗೆ ಬೆಂಬಲ ನೀಡಬೇಕೆಂದು ಕಳಕಳಿಯ ಮನವಿ ಮಾಡಿದರು.ಮಾಜಿ ವಿಧಾನ ಪರಿಷತ್ ಸದಸ್ಯ ಬಿ ಜಿ ಪಾಟೀಲ ಹಲಸಂಗಿ ಮಾತನಾಡುತ್ತಾ ಬರದ ನಾಡಿನ ಭಗೀರಥ ಸನ್ಮಾನ್ಯ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಪಂಚರತ್ನ ಯೋಜನೆಯನ್ನು ಅನುಷ್ಠಾನಕ್ಕೆ ತರಲು ದೃಢಸಂಕಲ್ಪ ಮಾಡಿದ್ದಾರೆ.ಈ ಕಾರ್ಯಕ್ರಮಗಳು ಬಡವರ ಪಾಲಿಗೆ ಆಶಾಕಿರಣ ಆಗಿವೆ ಎಂದು ಮಾತನಾಡಿದರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವಯೋಗಪ್ಪ ನೇದಲಗಿ ಮಾತನಾಡುತ್ತಾ ರೈತ ಹೋರಾಟಗಾರ ಡಿ ಪಾಟೀಲರು ಸರಳ ವ್ಯಕ್ತಿತ್ವದ ನಾಯಕರು ಅವರ ಜನಪರವಾದ ಕಳಕಳಿಯನ್ನು ಗಮನಿಸಿ ಜೆಡಿಎಸ್ ಅಭ್ಯರ್ಥಿ ಬಿ ಡಿ ಪಾಟೀಲರಿಗೆ ನಾವು ಬೆಂಬಲಸಿ ಗೆಲುವುಗೆ ಶ್ರಮಿಸಿದ್ದೇವೆ ಎಂದು ಮಾತನಾಡಿದರು.ನಾಗೇಶ ತಳಕೇರಿ,ಅಯೋಬ ನಾಟೀಕರ, ಶ್ರೀಶೈಲಗೌಡ ಪಾಟೀಲ, ಮುತ್ತಪ್ಪ ಪೋತೆ,ಮಾತನಾಡಿದರು.ಮರೇಪ್ಪ ಗಿರಣಿವಡ್ಡರ, ಸಿದ್ದು ಡಂಗಾ,ಟಿ ಎಸ್ ಪೂಜಾರಿ, ಪರತಯ್ಯ ತಳವಾರ,ಭೀಮ ಕೋಳಿ, ಹುಸೇನಿ ಮಸಳಿ,ನೀಲಕಂಠ ವಾಲಿಕಾರ,ರಾಮ ಬೋಮಗೋಂಡ,ಸುರೇಶ ತಳವಾರ, ಶಂಕರಗೌಡ ಬಿರಾದಾರ,ಮಲ್ಲು ಸಗರಗೋಂಡ,ರಮಜಾನ ಸಂಜವಾಡ,ಮಮ್ಮಸಾಹುಕಾರ ತಾಂಬೂಳಿ,ರಾವತಪ್ಪ ನಂದಗೋಕುಲ,ರಾಜು ತಳವಾರ, ರಮೇಶ್ ವಾಲಿಕಾರ, ಮುಂತಾದವರು ಉಪಸ್ಥಿತರಿದ್ದರು.

ವರದಿ-ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ