ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಲವಾರು ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾ ನಾಗಮಾಕಲಪಲ್ಲಿ ಗ್ರಾಮ ಪಂಚಾಯತಿಯ ಮುಗಿಚಿನ್ನಪಲ್ಲಿ ಗ್ರಾಮದಲ್ಲಿ ಇಂದು ಹಲವಾರು ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು ಈ ಸಂದರ್ಭದಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರಾದಂತಹ ಎಸ್ಎನ್ ಸುಬ್ಬಾರೆಡ್ಡಿ ಅವರು ಮಾತನಾಡಿ ಹಲವಾರು ಪಕ್ಷಗಳನ್ನು ತೊರೆದು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದಂತಹ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ತಿಳಿಸಿದರು ಇವರ ಒಂದು ಸೇರ್ಪಡೆ ನಮ್ಮ ಪಕ್ಷಕ್ಕೆ ಬಲವನ್ನು ತಂದಿದೆ ಎನ್ನುವ ಮಾತುಗಳನ್ನು ಹೇಳಿದರು ಧನ್ಯವಾದಗಳು ತಿಳಿಸಿದರು ಈ ಸಂದರ್ಭದಲ್ಲಿ ಡಿಎಸ್ಎಸ್ ಅಧ್ಯಕ್ಷರಾದಂತಹ ಪೂಜಪ್ಪ ಅವರು ಮಂಜುನಾಥ್ ರವರು ಮೂಗ ಚಿನ್ನಪ್ಪಲಿ ಗ್ರಾಮದ ರಾಮಚಂದ್ರ ಅವರು ಕಾರ್ಯಕರ್ತರು ಉಪಸ್ಥಿದರು ಭಾಗವಹಿಸಿದ್ದರು ವರದಿ-ರಾಮಾಂಜಿನಪ್ಪ ಬಾಗೇಪಲ್ಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ