ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಎಪಿ ಪಕ್ಷದ ಅಭ್ಯರ್ಥಿ ಬಸಲಿಂಗಪ್ಪ ಇಂಗಳಗಿ ಬಿರುಸಿನ ಮತಯಾಚನೆ

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ಗ್ರಾಮದ ಪ್ರತಿ ಮನೆ ಮನೆಗೆ ತೆರಳಿ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ ಮಾಡುವುದರ ಮೂಲಕ ಮತಯಾಚನೆ ನಡೆಸಿದರು ನಂತರ ಮಾತನಾಡಿದ ಅವರು ಕೇಜ್ರಿವಾಲ್ ಸರ್ಕಾರದಿಂದ ಜನರಿಗೆ ಉಚಿತ ಕುಡಿಯುವ ನೀರು ವಿದ್ಯುತ್ತು ಮಹಿಳೆಯರಿಗೆ ಬಸ್ ಪಾಸ್ ವ್ಯವಸ್ಥೆ ಶಾಲೆಗಳ ಅಭಿವೃದ್ಧಿ ವಿಚಾರಗಳಿಗೆ ಜನ ಮನ್ನಣೆ ಸಿಕ್ಕಿದೆ ಈ ಬಾರಿ ಕ್ಷೇತ್ರದಿಂದ ನನ್ನನ್ನು ಗೆಲ್ಲಿಸಿದ್ದೆ ಆದರೆ ದೆಹಲಿ ಮಾದರಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಆದಕಾರಣ ಪಕ್ಷದ ವರಿಷ್ಠರು ನನ್ನನ್ನು ಆಯ್ಕೆ ಮಾಡಿ ಕೃತಜ್ಞತೆ ಆಗಿದ್ದೇನೆ ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡಲು ಶ್ರಮಿಸುತ್ತೇನೆ ಈ ಬಾರಿ ನನ್ನನ್ನು ಆಶೀರ್ವದಿಸಿ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ರೋಹನ್ ಐನಾಪುರ್,ದೇವರಹಿಪ್ಪರಗಿ ಬ್ಲಾಕ್ ಅಧ್ಯಕ್ಷ ಶಾಹಿದ್ ರೋಗಿ,
ಸಂಘಟನಾ ಕಾರ್ಯದರ್ಶಿಯಾದ ಶಿವು ಕೊಳ್ಳಾರಿ,ಸುಭಾಸ ಖಾನಾಪುರ,ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ-ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ