ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹರ್ಷಿ ಭಗೀರಥರ ಜಯಂತಿ ಆಚರಣೆ

ಲೋಕ ಕಲ್ಯಾಣಕ್ಕೆ ಗಂಗೆಯನ್ನು ಧರೆಗೆ ತರಲು ನಿರಂತರ ಶ್ರಮವಹಿಸಿ ಯಶಸ್ಸು ಪಡೆದ ಮಹಾತ್ಮ ಮಹರ್ಷಿ ಭಗೀರಥರ ಜಯಂತಿಯನ್ನು ಸಂಕ್ಲಾಪೂರ ಗ್ರಾಮದಲ್ಲಿ ಸರಳವಾಗಿ ಆಚರಿಸಲಾಯಿತು

ಚುನಾವಣೆ ನೀತಿಸಂಹಿತೆ ಇರುವ ಕಾರಣ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ಭಗೀರಥ ವೃತ್ತಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಭಗೀರಥ ಜಯಂತಿಯನ್ನ ಆಚರಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ನಂತರ ಹನಮಂತಪ್ಪ ವನಗೇರಿ ಮಾತನಾಡಿ ಚುನಾವಣೆ ಇರುವ ಕಾರಣ ಬಹಳ ಜನರನ್ನ ಒಟ್ಟಿಗೆ ಸೇರಿಸಿ ಜಯಂತಿಯನ್ನ ಆಚರಿಸಲು ಸಾದ್ಯವಾಗಲಿಲ್ಲ. ಚುನಾವಣೆ ಮುಗಿದ ನಂತರ ಮತ್ತೊಮ್ಮೆ ವಿಜೃಂಭಣೆಯಿಂದ ಭಗೀರಥ ಮಹರ್ಷಿಗಳ ಜಯಂತಿಯನ್ನ ಆಚರಿಸೋಣ ಎಂದರು.

ಊರಿನ ಮುಖಂಡರಾದ ಹೇಮಂತ ವನಗೇರಿ, ಹನಮಪ್ಪ ಉಸಲಕೊಪ್ಪ, ಬಾಲಪ್ಪ ಬಾದವಾಡಗಿ,ಸಂಗಪ್ಪ ಉಸಾಲಕೊಪ್ಪ,ಹಣಮಂತ ಊಸಲಕೊಪ್ಪ,ಮೇಘರಾಜ ಕಮರಿ ಮುಂತಾದವರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ