ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರಿದ ನಾಯಕರು ಮತ್ತು ಕಾರ್ಯಕರ್ತರು

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಕಾಂಗ್ರೆಸ್ ನ ಮಾಜಿ ತಾಲೂಕ ಪಂಚಾಯತ ಸದಸ್ಯರಾದ ಬಸನಗೌಡ ಕೊಡ್ಲಿ ,ಮಾಜಿ ಸರ್ಜಾಪುರ ಗ್ರಾಮ ಪಂಚಾಯತ ಅಧ್ಯಕ್ಷರಾದ ಮಲ್ಲಪ್ಪ ಗುತ್ತೇದಾರ ಹಾಗೂ ಸುಮಾರು 100 ಜನ ಕಾರ್ಯಕರ್ತರು ಸರ್ವ ಜನಾಂಗದ ನಾಯಕ ಸನ್ಮಾನ್ಯ ಬಿಜೆಪಿ ಅಭ್ಯರ್ಥಿ ಡಾ.ಮಾನಪ್ಪ ವಜ್ಜಲ್ ತಾಲೂಕ ಅಭಿವೃದ್ದಿ ಮತ್ತು ಜನಪರ ಕಾಳಜಿಯನ್ನು ಪರಿಗಣಿಸಿ ಅವರಿಗೆ ಬೆಂಬಲ ಸೂಚಿಸುವದರ ಮೂಲಕ ಪಕ್ಷಕ್ಕೆ ಬಲ ತುಂಬಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಮತ್ತು ಕಾರ್ಯ ವೈಖರಿಯನ್ನು ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರಿದರು.ಈ ಸಂದರ್ಭದಲ್ಲಿ ಚಿಕ್ಕ ಹೆಸರೂರಿನ ಬಿಜೆಪಿ ಯ ಯುವ ಮುಖಂಡರು ಮಲ್ಲಿಕಾರ್ಜುನ ಹಟ್ಟಿ, ಪುನೀತ್ ಗುಂಡಸಗಾರ,ವಿಜಯ,ಬಸವರಾಜ,ಮಹಾಂತೇಶ, ಹಾಗೂ ಗ್ರಾಮ ಪಂಚಾಯತ ಸದಸ್ಯ ರಾದ ಮೌನೇಶ ಮಾವಿನಬಾವಿ,ಮಾಜಿ ಗ್ರಾಮ ಪಂಚಾಯತ ಸದಸ್ಯ ರಾದ ಬಸನಗೌಡ ಮೇಟಿ, ಈನ್ನೂ ಗ್ರಾಮದ ಮುಖಂಡರು ಶರಣಪ್ಪ ಮೇಟಿ ನ್ಯಾಯಬೆಲೆ,ಬಸವರಾಜಪ್ಪ ಮೇಟಿ, ಬಸಣ್ಣ ಗುಂಗಸಾಗರ್, ವೀರಭದ್ರಪ್ಪ ಸೋಮಲಪೂರ,ಶರಣಪ್ಪ ಮೇಟಿ,ಶಂಕರಯ್ಯ ಸ್ವಾಮಿ ಇನ್ನಿತರ ಕಾರ್ಯ ಕರ್ತರು ಭಾಗಿಯಾಗಿದ್ದರು.

ವರದಿ- ಶಿವದೇವಪ್ಪ.ಎಮ್. ಹಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ